BREAKING: ಇಂದು ‘ಪ್ರಜ್ವಲ್ ರೇವಣ್ಣ’ಗೆ ಸಿಗದ ರಿಲೀಫ್: ಜೂ.24ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಇಂದು ಕೂಡ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೂನ್.24ಕ್ಕೆ ಮುಂದೂಡಿಕೆ ಮಾಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರನೇಡ ಕೇಸ್ ನಲ್ಲಿ ಎಸ್ಐಟಿ ಅಧಿಕಾರಿಗಳು ಬಾಡಿ ವಾರೆಂಟ್ ಪಡೆದು, ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ … Continue reading BREAKING: ಇಂದು ‘ಪ್ರಜ್ವಲ್ ರೇವಣ್ಣ’ಗೆ ಸಿಗದ ರಿಲೀಫ್: ಜೂ.24ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ