ಪ್ರಜ್ವಲ್ ಪ್ರಕರಣ ಸರ್ಕಾರ ಮತ್ತು ಎಸ್ ಐಟಿಗೆ ಬಿಟ್ಟಿದ್ದು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ವಿಚಾರ ಏನಿದ್ದರೂ ತನಿಖೆ ಮಾಡುತ್ತಿರುವ ಎಸ್ ಐಟಿ ಹಾಗೂ ಸರಕಾರಕ್ಕೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಪ್ರಜ್ವಲ್ ಘಟನೆಯಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ಒಂದು ತಿಂಗಳಿಂದ ನೋಡಿದ್ದೇನೆ. ಅವರು ವಿದೇಶದಿಂದ ವಾಪಸ್ ಬಂದು ಎಸ್ ಐಟಿ ಮುಂದೆ ಹಾಜರಾಗಬೇಕು ಎಂದು ನಾನು ಮತ್ತು ದೇವೇಗೌಡರು ಹೇಳಿದ್ದೆವು. ಜತೆಗೆ ದೇವೇಗೌಡರು ಕೊನೆಯ ಎಚ್ಚರಿಕೆ ನೀಡಿದ್ದರು. ನಮ್ಮ ಮಾತಿನಂತೆ ಅವರು ಬಂದು ಹಾಜರಾಗಿದ್ದಾರೆ. ಅಲ್ಲಿಗೆ ನಮ್ಮ ಕುಟುಂಬದ … Continue reading ಪ್ರಜ್ವಲ್ ಪ್ರಕರಣ ಸರ್ಕಾರ ಮತ್ತು ಎಸ್ ಐಟಿಗೆ ಬಿಟ್ಟಿದ್ದು: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ