ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ: ಪ್ರಲ್ಹಾದ್ ಜೋಶಿ ಆಕ್ಷೇಪ

ಬೆಂಗಳೂರು: ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಬಜೆಟ್ 2.98 ಲಕ್ಷ ಕೋಟಿ ಇದ್ದು, ಫೆಬ್ರವರಿ ಮಧ್ಯಭಾಗಕ್ಕೆ ಬಂದರೂ ಶೇ 38 … Continue reading ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ: ಪ್ರಲ್ಹಾದ್ ಜೋಶಿ ಆಕ್ಷೇಪ