ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ: ಸಿದ್ಧರಾಮಯ್ಯ ಬೆಂಬಲಕ್ಕೆ ನಿಂತ ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದರ ಬಗ್ಗೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆಯೂ ಸಿದ್ಧಾರಮಯ್ಯ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂಬುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. Big news:‌ ಎರಡೂ ತೆಲುಗು ರಾಜ್ಯಗಳ ಪುರುಷರು ತಮ್ಮ ಜೀವಿತಾವಧಿಯಲ್ಲಿ ಹೆಚ್ಚು ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ: ಸಮೀಕ್ಷೆ ಈ ಕುರಿತಂತೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಿಂದೂಗಳಲ್ಲಿ ಅನೇಕರ … Continue reading ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ: ಸಿದ್ಧರಾಮಯ್ಯ ಬೆಂಬಲಕ್ಕೆ ನಿಂತ ಪ್ರಮೋದ್ ಮುತಾಲಿಕ್