BIGG NEWS: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಪ್ರಮೋದ್‌ ಮುತಾಲಿಕ್‌ ಖಚಿತ; ಯಾವ ಪಕ್ಷದಿಂದ ಗೊತ್ತಾ? ಇಲ್ಲಿದೆ ಮಾಹಿತಿ

ಧಾರವಾಡ: ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ರೆಡಿಯಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದು ಖಚಿತ. ಬಿಜೆಪಿಯವರು ಟಿಕೆಟ್‌ ಕೊಡಲು ಬಂದರೂ ನಾನು ಪಡೆದುಕೊಳ್ಳುವುದಿಲ್ಲ. ನಾನು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ ಎಂದಿದ್ದಾರೆ. BREAKING NEWS: 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯಗೆ ಮೆಡಿಕಲ್‌ ಟೆಸ್ಟ್;‌ ಕೆಲವೇ ಹೊತ್ತಿನಲ್ಲಿ ಕೋರ್ಟ್‌ ಗೆ ಹಾಜರು   ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಏಳೆಂಟು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಕ್ಕಾಗಿ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದು, ಯಾವ … Continue reading BIGG NEWS: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದು ಪ್ರಮೋದ್‌ ಮುತಾಲಿಕ್‌ ಖಚಿತ; ಯಾವ ಪಕ್ಷದಿಂದ ಗೊತ್ತಾ? ಇಲ್ಲಿದೆ ಮಾಹಿತಿ