Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

09/01/2026 5:37 PM

BREAKING: ‘ದಳಪತಿ ವಿಜಯ್’ಗೆ ಮದ್ರಾಸ್ ಹೈಕೋರ್ಟ್ ಶಾಕ್: ‘ಜನ ನಾಯಗನ್’ ಚಿತ್ರ ಬಿಡುಗಡೆಗೆ ಮತ್ತೆ ತಡೆ

09/01/2026 5:31 PM

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳ ಸಂಚಾರ

09/01/2026 5:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ವಿರುದ್ಧ ‘ಪ್ರಮೋದ್ ಮುತಾಲಿಕ್’ ಕಿಡಿ: ‘DJ’ ಹಾಕಿ ಗಣೇಶೋತ್ಸವಕ್ಕೆ ಕರೆ
KARNATAKA

ರಾಜ್ಯ ಸರ್ಕಾರದ ವಿರುದ್ಧ ‘ಪ್ರಮೋದ್ ಮುತಾಲಿಕ್’ ಕಿಡಿ: ‘DJ’ ಹಾಕಿ ಗಣೇಶೋತ್ಸವಕ್ಕೆ ಕರೆ

By kannadanewsnow0908/09/2024 5:03 PM

ಬೆಳಗಾವಿ: ರಾಜ್ಯ ಸರ್ಕಾರ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ನಿಷೇಧ ಹೇರಿತ್ತು. ಸರ್ಕಾರ ಈ ನಿರ್ಧಾರದ ವಿರುದ್ಧ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಅಲ್ಲದೇ ಡಿಜೆ ಹಾಕಿಯೇ ಗಣೇಶೋತ್ಸವ ಆಚರಿಸುವಂತೆ ಯುವಕ ಮಂಡಳಿಗೆ ಕರೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ವರ್ಷಕ್ಕೊಮ್ಮೆ ಬರುವಂತ ಗಣೇಶ ಹಬ್ಬದ ವೇಳೆಯಲ್ಲಿ ಡಿಜೆ ಮೂಲಕ ಆಚರಿಸುತ್ತೇವೆ. ಆದರೇ ಹಿಂದೂ ವಿರೋಧಿ ಈ ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಡಿಜೆ ಹಾಕದಂತೆ ತೊಂದರೆ ಕೊಡುತ್ತಿದೆ ಎಂಬುದಾಗಿ ಕಿಡಿಕಾರಿದರು.

ತುಮಕೂರು ಜಿಲ್ಲೆಯ ಹಿಂದೂ ಸಂಘಟನೆಗಳಿಗೆ ಸರ್ಕಾರ ಡಿಜೆ ಹಾಕದಂತೆ ತೊಂದರೆ ಕೊಡುತ್ತಿದೆ. ಅದರೇ ಪೊಲೀಸರಿಗೆ ನಾವು ಬಗ್ಗುವುದಿಲ್ಲ. ಅದೇನೇ ಆಗಲಿ ಡಿಜೆ ಹಾಕಿಯೇ ಗಣೇಶೋತ್ಸವ ಆಚರಿಸುತ್ತೇವೆ. ಯುವಕ ಮಂಡಳಿಗಳು ಡಿಜೆ ಹಾಕೇ ಗಣೇಶ ಹಬ್ಬ ಮಾಡಿ ಎಂಬುದಾಗಿ ಕರೆ ನೀಡಿದರು.

ಡಿಜೆ ಹಾಕುವಂತಿಲ್ಲ. ಇದು ಸುಪ್ರೀಂ ಕೋರ್ಟ್ ಆದೇಶ ಅಂತ ಹೇಳುತ್ತಾರೆ. ಅದೇ ಮಸೀದಿಗಳಲ್ಲಿ ಮೈಕ್ ಗಳಲ್ಲಿ ಆಜಾನ್ ಕೂಗುತ್ತಾರಲ್ವ ಅದಕ್ಕೆ ಸುಪ್ರೀಂ ಕೋರ್ಟ್ ಆದೇಶ ಅನ್ವಯಿಸೋದಿಲ್ವ? ಈ ಬಗ್ಗೆ ಪೊಲೀಸರು ಮಾತನಾಡದೇ ಡಿಜೆ ಬಗ್ಗೆ ಮಾತನಾಡುವುದು ಏಕೆ ಎಂಬುದಾಗಿ ಕೆಂಡಾಮಂಡಲವಾದರು.

ಹಿಂದೂಗಳು ಮೃದು ಸ್ವಭಾವದವರು ಅಂತ ಹಿಂದೂಗಳ ಆಚರಣೆಗೆ ತೊಂದ್ರೆ ಕೊಡ್ತಾ ಇದ್ದೀರಾ.? ಈ ತಾರತಮ್ಯ ನೀತಿ ಸರಿಯಲ್ಲ. ಸುಪ್ರೀಂ ಕೋರ್ಟ್ ಆದೇಶವನ್ನು ಚಾಚು ತಪ್ಪದೇ ತರುವುದಾದರೇ, ಮಸೀದಿಗಳಲ್ಲಿನ ಮೈಕ್ ಕೂಡ ತೆಗೆಸಿ ಹಾಕಿ ಎಂಬುದಾಗಿ ಸವಾಲೆಸೆದರು.

BIG NEWS: ಚಾರ್ಜ್ ಶೀಟ್ ಬೆನ್ನಲ್ಲೇ ನಟ ದರ್ಶನ್ ಗೆ ಜಾಮೀನು ಟೆನ್ಷನ್: ಜೈಲಲ್ಲಿ ಅತ್ತಿಂದಿತ್ತ ಓಡಾಟ | Actor Darshan

ಮಹದಾಯಿ ಯೋಜನೆ ಹಿನ್ನಡೆಗೆ ‘ಕಾಂಗ್ರೆಸ್’ನವರೇ ಕಾರಣ: ಸಂಸದ ಬಸವರಾಜ ಬೊಮ್ಮಾಯಿ

ALERT : ಅತಿಯಾಗಿ ಮೊಬೈಲ್ ಬಳಸುವವರೇ ಎಚ್ಚರ : ಈ ಅಪಾಯಕಾರಿ ರೋಗ ನಿಮ್ಮನ್ನು ಕಾಡಬಹುದು!

Share. Facebook Twitter LinkedIn WhatsApp Email

Related Posts

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

09/01/2026 5:37 PM1 Min Read

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳ ಸಂಚಾರ

09/01/2026 5:01 PM1 Min Read

ಬೆಳಗಾವಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ : ಜಾಮೀನಿನ ಮೇಲೆ ಹೊರಬಂದಿದ್ದೆ ತಡ ಯುವಕನಿಗೆ ಚಾಕು ಇರಿತ

09/01/2026 4:57 PM1 Min Read
Recent News

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

09/01/2026 5:37 PM

BREAKING: ‘ದಳಪತಿ ವಿಜಯ್’ಗೆ ಮದ್ರಾಸ್ ಹೈಕೋರ್ಟ್ ಶಾಕ್: ‘ಜನ ನಾಯಗನ್’ ಚಿತ್ರ ಬಿಡುಗಡೆಗೆ ಮತ್ತೆ ತಡೆ

09/01/2026 5:31 PM

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳ ಸಂಚಾರ

09/01/2026 5:01 PM

ಬೆಳಗಾವಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ : ಜಾಮೀನಿನ ಮೇಲೆ ಹೊರಬಂದಿದ್ದೆ ತಡ ಯುವಕನಿಗೆ ಚಾಕು ಇರಿತ

09/01/2026 4:57 PM
State News
KARNATAKA

CRIME NEWS: ಐಪಿಎಸ್ ಅಧಿಕಾರಿ ಅಕ್ಷಯ್ ಹೆಸರಿನಲ್ಲಿ ವಂಚನೆಗೆ ಯತ್ನ

By kannadanewsnow0909/01/2026 5:37 PM KARNATAKA 1 Min Read

ಬೆಂಗಳೂರು: ಐಪಿಎಸ್ ಅಧಿಕಾರಿ ಅಕ್ಷಯ್ ಪೋಟೋ, ಹೆಸರನ್ನು ಬಳಸಿಕೊಂಡು ವಂಚಕರು ಹಣ ಕೇಳೋದಕ್ಕೆ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಕೇಂದ್ರ…

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳ ಸಂಚಾರ

09/01/2026 5:01 PM

ಬೆಳಗಾವಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ : ಜಾಮೀನಿನ ಮೇಲೆ ಹೊರಬಂದಿದ್ದೆ ತಡ ಯುವಕನಿಗೆ ಚಾಕು ಇರಿತ

09/01/2026 4:57 PM

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ

09/01/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.