ಕ್ರಿಶ್ಚಿಯನ್, ಇಸ್ಲಾಂ ಬಗ್ಗೆ ಮಾತನಾಡಿದ್ರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರುತ್ತಿದ್ದರು : ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು

ಬೆಂಗಳೂರು: ಹಿಂದೂ’ (Hindu) ಎಂಬ ಪದಕ್ಕೆ ಅಸಭ್ಯ ಅರ್ಥವಿದ್ದು, ಅದರ ಮೂಲ ಭಾರತದಲ್ಲ ಎಂದು ಕರ್ನಾಟಕದ ಹಿರಿಯ ಕಾಂಗ್ರೆಸ್ (Congress) ನಾಯಕ ಸತೀಶ್ ಲಕ್ಷ್ಮಣರಾವ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ಧಾಳಿ ನಡೆಸಿದ್ದಾರೆ. ನೋಡೋಣ ಸತೀಶ್ ಕುರಾನ್ ಬಗ್ಗೆ ಬೈಬಲ್ ಬಗ್ಗೆ ಮಾತನಾಡಲಿ. ಕ್ರಿಶ್ಚಿಯನ್ ಇಸ್ಲಾಂ ಬಗ್ಗೆ ಮಾತನಾಡಿದ್ರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರುತ್ತಿದ್ದರು. ಹಿಂದುಗಳಿಗೆ ತಾಳ್ಮೆ ಜಾಸ್ತಿಯಿದೆ ಹಿಂದು ಸಮಾಜದ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. ಈ ಬಗ್ಗೆ … Continue reading ಕ್ರಿಶ್ಚಿಯನ್, ಇಸ್ಲಾಂ ಬಗ್ಗೆ ಮಾತನಾಡಿದ್ರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರುತ್ತಿದ್ದರು : ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು