BREAKING NEWS: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ( Chief Justice of Karnataka High Court ) ಇಂದು ಪ್ರಸನ್ನ ಬಾಲಚಂದ್ರ ವರಳೆ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಗೆಲ್ಲಿಸಿದ್ದಕ್ಕೆ ಪ್ರಾಯಶ್ಚಿತ ಯಾತ್ರೆ: ಕಾಂಗ್ರೆಸ್ ವಿರುದ್ದ ಸಚಿವ ಶ್ರೀರಾಮುಲು ಗುಡುಗು ಇಂದು ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಗೊಂಡಿರುವ ಪ್ರಸನ್ನ ಬಾಲಚಂದ್ರ ವರಳೆ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. BIG … Continue reading BREAKING NEWS: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣವಚನ ಸ್ವೀಕಾರ