ಕೀಳು ಮಟ್ಟದ ರಾಜಕಾರಣದಿಂದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ತಪ್ಪಿದೆ : ‘ಮುಡಾ’ ಅಧ್ಯಕ್ಷ ಕೆ.ಮರೀಗೌಡ ಕಿಡಿ

ಮೈಸೂರು : ಮುಡಾ ಬಹುಕೋಟಿ ಹಗರಣ ಆರೋಪ ಪ್ರತ್ಯಾರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಕೆ. ಮರಿಗೌಡ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ ಹಿನ್ನೆಲೆ ಕೆ. ಮರಿಗೌಡ ಕಿಡಿಕಾರಿದ್ದು, ಮಾಧ್ಯಮ ಪ್ರಕಟಣೆಯ ಮೂಲಕ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೀಳು ಮಟ್ಟದ ರಾಜಕಾರಣದಿಂದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ತಪ್ಪಿದೆ ಎಂದು ಕಿಡಿಕಾರಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ನಡವಳಿಕೆಯಿಂದಲೇ ಈ ಬಾರಿ ಚುನಾವಣೆಯಲ್ಲಿ ಟಿಕೆಟ್ … Continue reading ಕೀಳು ಮಟ್ಟದ ರಾಜಕಾರಣದಿಂದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ತಪ್ಪಿದೆ : ‘ಮುಡಾ’ ಅಧ್ಯಕ್ಷ ಕೆ.ಮರೀಗೌಡ ಕಿಡಿ