BIGG NEWS: ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ-ಯತೀಂದ್ರ ಸಿದ್ದರಾಮಯ್ಯ ಕಿಡಿ

ಚಾಮರಾಜನಗರ: ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸವಾಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. BIGG BREAKING NEWS: ದಿನೇಶ್ ಗುಂಡೂರಾವ್ ವಾಹನದ ಮೇಲೆ ́ಕೈʼ ಕಾರ್ಯಕರ್ತರು ಅಟ್ಯಾಕ್‌; ಕಾಂಗ್ರೆಸ್‌ ಕಚೇರಿ ಎದುರೇ ಕಾರಿಗೆ ಮುತ್ತಿಗೆ   ಕೊಡಗಿನ ಜನ ಟಿಪ್ಪು ಸುಲ್ತಾನ್‍ಗೆ ಹೆದರಲಿಲ್ಲ, ತುಂಬಾ ಧೈರ್ಯವಂತರು, ಸಿದ್ದು ಸುಲ್ತಾನ್‍ಗೆ ಹೆದರುತ್ತಾರೆ ಎಂಬ ಪ್ರತಾಪ್‍ಸಿಂಹ ಹೇಳಿಕೆ ವಿಚಾರವಾಗಿ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಇಲ್ಲದಿರುವ ವಿವಾದ ಸೃಷ್ಟಿಸುವುದೇ ಪ್ರತಾಪ್ … Continue reading BIGG NEWS: ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ-ಯತೀಂದ್ರ ಸಿದ್ದರಾಮಯ್ಯ ಕಿಡಿ