‘ಟಿಪ್ಪು ಎಕ್ಸ್ ಪ್ರೆಸ್’ ರೈಲಿಗೆ ‘ಒಡೆಯರ್ ಎಕ್ಸ್ ಪ್ರೆಸ್’ ಎಂದು ಮರು ನಾಮಕರಣ : ಶುಕ್ರವಾರದ ಶುಭ ಸುದ್ದಿ ಎಂದು ಪ್ರತಾಪ್ ಸಿಂಹ ಟ್ವೀಟ್

ಬೆಂಗಳೂರು: ಮೈಸೂರು ಹಾಗೂ ಬೆಂಗಳೂರು, ಮೈಸೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುತ್ತಿರುವಂತ ಎಕ್ಸ್ ಪ್ರೆಸ್ ರೈಲುಗಳ ( Express Train ) ಸಂಚಾರಿಸುತ್ತಿವೆ. ಈ ರೈಲುಗಳ ಹೆಸರನ್ನು ಭಾರತೀಯ ರೈಲ್ವೆ ಇಲಾಖೆಯಿಂದ ಮರುನಾಮಕರಣಗೊಳಿಸಲಾಗಿದೆ. ಈ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು,. ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು “ಒಡೆಯರ್ ಎಕ್ಸ್ಪ್ರೆಸ್ “ ನಿಮಗೆ ಸೇವೆ ನೀಡಲಿದೆ!! ಮೈಸೂರು-ತಾಳಗುಪ್ಪ ರೈಲು “ಕುವೆಂಪು ಎಕ್ಸ್ಪ್ರೆಸ್” ಆಗಲಿದೆ!!! ಥಾಂಕ್ಯೂ ಅಶ್ವಿನಿ ವೈಷ್ಣವ್  ಮತ್ತು ಈ ಪ್ರಯತ್ನಕ್ಕೆ ಬೆನ್ನೆಲುಬಾಗಿ ನಿಂತ … Continue reading ‘ಟಿಪ್ಪು ಎಕ್ಸ್ ಪ್ರೆಸ್’ ರೈಲಿಗೆ ‘ಒಡೆಯರ್ ಎಕ್ಸ್ ಪ್ರೆಸ್’ ಎಂದು ಮರು ನಾಮಕರಣ : ಶುಕ್ರವಾರದ ಶುಭ ಸುದ್ದಿ ಎಂದು ಪ್ರತಾಪ್ ಸಿಂಹ ಟ್ವೀಟ್