BIG NEWS: ಪ್ರವೀಣ್ ಹತ್ಯೆ ಪ್ರಕರಣ: ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ – CM ಬೊಮ್ಮಾಯಿ

ಬೆಂಗಳೂರು : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ‘ಬಿ.ಸಿ ನಾಗೇಶ್ ಶಿಕ್ಷಣ ಸಚಿವ’ರಾದ ನಂತ್ರ, ‘ಶಿಕ್ಷಣ ಇಲಾಖೆ’ಯೇ ಗೊಂದಲಮಯವಾಗಿದೆ- ಕಾಂಗ್ರೆಸ್ ರಮೇಶ್ ಬಾಬು ಕಿಡಿ ಇಂದು ಆರ್ ಟಿ ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಂಗಳೂರಿನಲ್ಲಿ ನಡೆದ ಪ್ರವೀಣ್ ಅವರ ಹತ್ಯೆ ನಿನ್ನೆ ಸಂಭವಿಸಿದ್ದು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅಪರಾಧಿಗಳ ವಿರುದ್ಧ … Continue reading BIG NEWS: ಪ್ರವೀಣ್ ಹತ್ಯೆ ಪ್ರಕರಣ: ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ – CM ಬೊಮ್ಮಾಯಿ