BIG BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ : 7 ಮಂದಿ SDPI ಕಾರ್ಯಕರ್ತರು ಪೊಲೀಸರ ವಶಕ್ಕೆ

ಮಂಗಳೂರು: ಬೆಳ್ಳಾರೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. BREAKING NEWS: ರಾಜ್ಯದಲ್ಲಿ ಮತ್ತೊಂದು ಆ್ಯಂಬುಲೆನ್ಸ್‌ ಅಪಘಾತ: ತುಮಕೂರಿನಲ್ಲಿ ರೋಗಿದ್ದ ಆ್ಯಂಬುಲೆನ್ಸ್‌ ಸೇತುವೆ ಡಿಕ್ಕಿ; ಚಾಲಕನಿಗೆ ಗಾಯ   ಶಂಕೆಯ ಹಿನ್ನೆಲೆಯಲ್ಲಿ ತಡರಾತ್ರಿ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಕಾರ್ಯಕರ್ತರ ಮನೆಗೆ ನುಗ್ಗಿ ಪೊಲೀಸರ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದಿದ್ದಾರೆ. ಪೊಲೀಸರು ಅಮಾಯಕರನ್ನು ವಶಪಡಿಸಿಕೊಳ್ಳುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.