BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಶಫೀಕ್ ಕೆಲಸ ಮಾಡುತ್ತಿದ್ದಅಂಗಡಿಗೆ ದಾಳಿ

ದಕ್ಷಿಣ ಕನ್ನಡ  : ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸುಳ್ಯದ ಗುತ್ತಿಗಾರಿನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದು, ವಸ್ತುಗಳನ್ನು ಚೆಲ್ಲಾಡಿದ ಘಟನೆ ನಡೆದಿದೆ. BIGG NEWS: ಪ್ರವೀಣ್‌ ಹತ್ಯೆಗೆ ಸ್ಪೋಟಕ ಟ್ವಿಸ್ಟ್‌ : ʻ ಅನಗತ್ಯವಾಗಿ ನಮ್ಮವರ ಮೇಲೆ ಆರೋಪಿಸ್ತಿದ್ದಾರೆ ʼ: ಆರೋಪಿ ಶಫೀಕ್‌ ಪತ್ನಿ ಆರೋಪ ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ಗುತ್ತಿಗಾರಿನ ಪ್ರಗತಿ‌ ಸುಫಾರಿ‌ ಟ್ರೇಡರ್ಸ್, … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಶಫೀಕ್ ಕೆಲಸ ಮಾಡುತ್ತಿದ್ದಅಂಗಡಿಗೆ ದಾಳಿ