BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಐವರು ಆರೋಪಿಗಳು ‘ ಆ.23ರವರೆಗೆ ಎನ್.ಐ.ಎ. ವಶಕ್ಕೆ’

ಮಂಗಳೂರು : ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ನಡೆದಿದ್ದು, ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದೆ. BIGG NEWS: ಜಯನಗರ ಪೊಲೀಸರ ಭರ್ಜರಿ ಬೇಟೆ; ಜೈಲಿನಲ್ಲಿದ್ದ ಕೈದಿ ಮಾಹಿತಿಯಂತೆ ಮನೆಗಳ್ಳತನಕ್ಕೆ ಸ್ಕೆಚ್ ಹಾಕ್ತಿದ್ದ ಆರೋಪಿ ಅರೆಸ್ಟ್‌..! ಪ್ರಕರಣದಲ್ಲಿ ನೌಫಲ್‌ (28), ಸೈನುಲ್‌ ಅಬಿದ್‌(22), ಮೊಹಮ್ಮದ್‌ ಸೈಯದ್‌(32) ಅಬ್ದುಲ್‌ ಬಶೀರ್‌ (29) ಮತ್ತು ರಿಯಾಜ್‌ (27) ಎಂಬುವರನ್ನು ಎನ್‌ಐಎ ಆರು … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಐವರು ಆರೋಪಿಗಳು ‘ ಆ.23ರವರೆಗೆ ಎನ್.ಐ.ಎ. ವಶಕ್ಕೆ’