BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಶೀಘ್ರವೇ ಕೊಲೆಗಾರರನ್ನು ಬಂಧಿಸಲಾಗುತ್ತೆ : ಸಚಿವ ಸುಧಾಕರ್

ಬೆಂಗಳೂರು ; ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮುಂದೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಳಾಗಿದೆ ಎಂದು ಹೇಳಿದ್ದಾರೆ. BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ : ʻ ಇದೊಂದು ಪೂರ್ವ ನಿಯೋಜಿತ ಕೃತ್ಯ ʼ: ಶೋಭಾ ಕರಂದ್ಲಾಜೆ ಆಕ್ರೋಶ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳ ಬಂಧನಕ್ಕೆ ಐದು ತಂಡ ರಚನೆ ಮಾಡಲಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಠಿಣ … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಶೀಘ್ರವೇ ಕೊಲೆಗಾರರನ್ನು ಬಂಧಿಸಲಾಗುತ್ತೆ : ಸಚಿವ ಸುಧಾಕರ್