ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತನಿಖೆಗಾಗಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ – ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIG NEWS: ನಾಳೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಕಿಪಾಕ್ಸ್, ಮಳೆ ಹಾನಿ ಕುರಿತು ಮಹತ್ವದ ಸಭೆ ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಎನ್.ಐ.ಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. . ತಾಂತ್ರಿಕ ಹಾಗೂ ಕಾಗದಪತ್ರಗಳ … Continue reading ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತನಿಖೆಗಾಗಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ – ಸಿಎಂ ಬೊಮ್ಮಾಯಿ