BIGG NEWS: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ತನಿಖೆ ಪ್ರಗತಿ ಹಂತದಲ್ಲಿ ಇದೆ;ಶೀಘ್ರದಲ್ಲೇ ಹಂತಕರನ್ನು ಪತ್ತೆಯಾಗಲಿದೆ- ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿ ಹಂತದಲ್ಲಿ ಇದೆ. ಆದೆಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚಲಿದ್ದಾರೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್‌ ಐಎಗೆ ವರ್ಗಾವಣೆ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIGG BREAKING NEWS: ದೇಶದಲ್ಲಿ ಕೊಂಚ ಇಳಿಕೆ ಕಂಡ ಕೊರೊನಾ: ಕಳೆದ 24 ಗಂಟೆಯಲ್ಲಿ 16,464 ಹೊಸ ಪ್ರಕರಣಗಳು ಪತ್ತೆ| Covid case   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಈಗಾಗಲೇ ಎನ್‌ ಐಎ ಕೇಸ್‌ … Continue reading BIGG NEWS: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ತನಿಖೆ ಪ್ರಗತಿ ಹಂತದಲ್ಲಿ ಇದೆ;ಶೀಘ್ರದಲ್ಲೇ ಹಂತಕರನ್ನು ಪತ್ತೆಯಾಗಲಿದೆ- ಸಿಎಂ ಬೊಮ್ಮಾಯಿ