BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. BIGG BREAKING NEWS : ಕಾಮನ್ ವೆಲ್ತ್ ಗೇಮ್ಸ್ -2022 : ಇತಿಹಾಸ ಸೃಷ್ಟಿಸಿದ ಅಂಚತಾ-ಶ್ರೀಜಾ : ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಚಿನ್ನ ಸುಳ್ಯದ ನಾವೂರು ಬಳಿಯ ನಿವಾಸಿ ಆಬಿದ್ (22) ಹಾಗೂ ಬೆಳ್ಳಾರಿ ಗೌರಿ ಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು. ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲ ಆರೋಪಿಗಳನ್ನು ಗುರುತಿಸಲಾಗಿದೆ. ಈವರೆಗೆ … Continue reading BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ