ಶಿವಮೊಗ್ಗ: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

BIGG NEWS: ಸಿದ್ದರಾಮಯ್ಯ 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ- ಆರಗ ಜ್ಞಾನೇಂದ್ರ

 

ಪ್ರವೀಣ್‌ ಹತ್ಯೆ ಆಗಿದ್ದು ನಮಗೂ ನೋವು ಇದೆ. ಸರ್ಕಾರದ ವಿರುದ್ಧ ಅಸಮಾಧಾನವಿರಬಹುದು. ಆದರೆ ರಾಜೀನಾಮೆ ಕೊಡುವ ಬದಲು ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದ್ದಾರೆ.

Share.
Exit mobile version