BIGG NEWS: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ : ಹತ್ಯೆ ಆಗಿದ್ದು ನಮಗೂ ನೋವು ಇದೆ; ರಾಜೀನಾಮೆ ಕೊಡುವ ಬದಲು ಒಗ್ಗಟ್ಟಾಗಿರಬೇಕು- ಕೆ.ಎಸ್‌ ಈಶ್ವರಪ್ಪ

ಶಿವಮೊಗ್ಗ: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಸಿದ್ದರಾಮಯ್ಯ 5 ವರ್ಷ ರಾಜ್ಯವನ್ನು ಹಾಳು ಮಾಡಿ ಈಗ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ- ಆರಗ ಜ್ಞಾನೇಂದ್ರ   ಪ್ರವೀಣ್‌ ಹತ್ಯೆ ಆಗಿದ್ದು ನಮಗೂ ನೋವು ಇದೆ. ಸರ್ಕಾರದ ವಿರುದ್ಧ ಅಸಮಾಧಾನವಿರಬಹುದು. ಆದರೆ ರಾಜೀನಾಮೆ ಕೊಡುವ ಬದಲು ಎಲ್ಲರೂ ಒಗ್ಗಟ್ಟಾಗಿರಬೇಕು ಎಂದು ಹೇಳಿದ್ದಾರೆ.