BREAKING NEWS : ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ ಬೆನ್ನಲ್ಲೇ ʻತಂದೆ ಅಸ್ವಸ್ಥʼ , ಆಸ್ಪತ್ರೆಗೆ ದಾಖಲು

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. BREAKING NEWS : ʻ ತನ್ನ ಗಂಡನ ಕೊಂದ ಹಂತಕರನ್ನು ಗಲ್ಲಿಗೇರಿಸಿ ʼ ಪ್ರವೀಣ್‌ ಪತ್ನಿ ʻ ನೂತನ ʻ ಆಕ್ರೋಶ ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆ ಶೇಖರ್ ಪೂಜಾರಿ ಅವರು ಇದ್ದ ಒಬ್ಬ ಮಗನ ಸಾವಿನಿಂದ ಕಂಗಾಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು … Continue reading BREAKING NEWS : ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ ಬೆನ್ನಲ್ಲೇ ʻತಂದೆ ಅಸ್ವಸ್ಥʼ , ಆಸ್ಪತ್ರೆಗೆ ದಾಖಲು