ಪ್ರವೀಣ್ ನೆಟ್ಟಾರು ಹತ್ಯೆ: ಯಾರದ್ದೊ‌ ಕಡೆ ಬೆರಳು ತೋರಿಸಿ ಸುಮ್ಮನೆ ಅವಲಕ್ಷಣ ಎನ್ನಿಸಿಕೊಳ್ಳಬೇಡಿ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಒಬ್ಬ ಹೋಮ್‌ ಮಿನಿಸ್ಟರ್, ಪಕ್ಷ ಅಂತ ತೊಗೊಂಡರೇ ರಾಜ್ಯ ಉಳಿಯಲು ಸಾಧ್ಯವಿಲ್ಲ. ಕಳೆದ ಹದಿನೈದು ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿದೆ. ಯಾರದ್ದೊ‌ ಕಡೆ ಬೆರಳು ತೋರಿಸಿ ಸುಮ್ಮನೆ ಅವಲಕ್ಷಣ ಎನ್ನಿಸಿಕೊಳ್ಳಬೇಡಿ. ಯಾರು ಇದರಲ್ಲಿ ಭಾಗಿಯಾಗಿದ್ದಾರೆಂದು ಡಿಜಿಪಿ ಇಲ್ಲವೇ ಎಸ್‌ಪಿ ಹೇಳಬೇಕು. ಇತಂಹ ಕೊಲೆಗಳು ರಾಜಕೀಯವಾಗಿ ಆಯ್ತಾ ? ಖಾಸಗೀಯಾಗಿ ಆಯಿತಾ, ಬೇರೆ ಉದ್ದೇಶದಿಂದ ಆಯ್ತಾ ಅಂತಾ ಪೊಲೀಸ್ ಅಧಿಕಾರಿಗಳು ಪ್ರಾಮಾಣೀಕರಿಸಬೇಕು. ತನಿಖೆ‌ ಮಾಡಿ ಯಾರೇ ಆದರೂ ಕಾನೂನು ಕ್ರಮ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK … Continue reading ಪ್ರವೀಣ್ ನೆಟ್ಟಾರು ಹತ್ಯೆ: ಯಾರದ್ದೊ‌ ಕಡೆ ಬೆರಳು ತೋರಿಸಿ ಸುಮ್ಮನೆ ಅವಲಕ್ಷಣ ಎನ್ನಿಸಿಕೊಳ್ಳಬೇಡಿ: ಬಿಜೆಪಿ ವಿರುದ್ಧ ಡಿಕೆಶಿ ಕಿಡಿ