BIGG NEWS : ‘ಪ್ರೇಮರಾಜ್ ಗೂ ಮಂಗಳೂರು ಸ್ಪೋಟಕ್ಕೂ ಯಾವುದೇ ಸಂಬಂಧವಿಲ್ಲ’ : ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟನೆ

ಬೆಂಗಳೂರು: ಮಂಗಳೂರಿನಲ್ಲಿ ಶನಿವಾರ ಸಂಭವಿಸಿದ ಆಟೋ ರಿಕ್ಷಾದಲ್ಲಿ ಸ್ಪೋಟಕ್ಕೆ ಸಂಬಂಧಿಸಿದಂತೆ ಪ್ರೇಮರಾಜ್ ಗೂ ಸ್ಪೋಟ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಿಜಿಪಿ ಪ್ರವೀಣ್ ಸೂದ್, ಪ್ರೇಮರಾಜ್ ಒಬ್ಬ ಸಂತ್ರಸ್ತನಷ್ಟೇ, ಆತನಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಪ್ರೇಮ್ ರಾಜ್ ತನ್ನ ಗುರುತಿನ ಚೀಟಿ ಕಳೆದುಕೊಂಡಿದ್ದಾನೆ. ಇದರಿಂದ ಆತ ಪ್ರಕರಣದ ಬಲಿಪಶುವಾಗಿದ್ದೇನೆ, ಆದ್ದರಿಂದ ಆತನಿಗೂ ಸ್ಪೋಟ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.ಸ್ಪೋಟ ಪ್ರಕರಣ ಬೆನ್ನತ್ತಿದ … Continue reading BIGG NEWS : ‘ಪ್ರೇಮರಾಜ್ ಗೂ ಮಂಗಳೂರು ಸ್ಪೋಟಕ್ಕೂ ಯಾವುದೇ ಸಂಬಂಧವಿಲ್ಲ’ : ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟನೆ