BREAKING NEWS : ‘ಪ್ರವೀಣ್‌ ಕೊಲೆ ಮಾಡಿದ್ದು, ಕೇರಳದವರಲ್ಲ ಸ್ಥಳೀಯರು’ : ಸ್ಪೋಟಕ ಮಾಹಿತಿ ಬಿಚ್ಚಿಟ್ಟ ʼಆರಗ ಜ್ಞಾನೇಂದ್ರ ʼ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌  ನೆಟ್ಟಾರು ಹತ್ಯೆ ಸಂಬಂಧಿಸಿ ಇದೀಗ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪೋಟಕ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ.  ಜುಲೈ 26ರಂದು  ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆ ಮಾಡಿದ್ದು ಕೇರಳದವರಲ್ಲ, ಸ್ಥಳೀಯರೇ ನಡೆಸಿದ್ದಾರೆ. ಬೆಳ್ಳಾರೆ ಗ್ರಾಮದಲ್ಲೇ ಪ್ರವೀಣ್‌ ನೆಟ್ಟಾರು ಹತ್ಯೆ ಗೈಯ್ಯಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.