BREAKING NEWS : ಪ್ರವೀಣ್‌ ಹತ್ಯೆ ಬೆಳ್ಳಾರೆಯಲ್ಲಿ ಭುಗಿಲೆದ್ದ ಆಕ್ರೋಶ : ` ಪೊಲೀಸರ ಲಾಠಿ ಏಟಿಗೆ ಕಾರ್ಯಕರ್ತನಿಗೆ ಗಾಯ ‘

ಪುತ್ತೂರು :  ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ದರ್ಶನದ ಸ್ಥಳಕ್ಕೆ ಸಚಿವ ನಳೀನ್‌ ಕುಮಾರ್‌ ಕಟೀಲ್‌, ಸಚಿವ ಸುರೇಶ್‌ ಸೇರಿದಂತೆ ಆಗಮಿಸುತ್ತಿದ್ದಂತೆ ಬೆಳ್ಳಾರೆಯಲ್ಲಿ ಭುಗಿಲೆದ್ದ ಆಕ್ರೋಶದ ಕಿಚ್ಚು ಹೆಚ್ಚಾಗಿದೆ. BIGG NEWS : ʻಇಂತಹ ಕೃತ್ಯ ಇಲ್ಲಿಗೆ ನಿಲ್ಲಬೇಕು, ನಿಮ್ಮಿಂದ ಮಾತ್ರ ಸಾಧ್ಯʼ : ಸುಳ್ಯದ ಯುವಕನಿಂದ ಶಾಸಕ ಹರೀಶ್‌ ಪೂಂಜಾಗೆ ತರಾಟೆ ಜಮಾಯಿಸಿದ ಕಾರ್ಯಕರ್ತರನ್ನು ಚದುರಿಸಲು ಪೊಲೀಸರ ಲಾಠಿ  ಬೀಸಿದ್ದಾರೆ.  ಈ ಸ ಸಂದರ್ಭದಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಸೀದಿ … Continue reading BREAKING NEWS : ಪ್ರವೀಣ್‌ ಹತ್ಯೆ ಬೆಳ್ಳಾರೆಯಲ್ಲಿ ಭುಗಿಲೆದ್ದ ಆಕ್ರೋಶ : ` ಪೊಲೀಸರ ಲಾಠಿ ಏಟಿಗೆ ಕಾರ್ಯಕರ್ತನಿಗೆ ಗಾಯ ‘