BIG BREAKING NEWS: ಪ್ರವೀಣ್ ಹತ್ಯೆ ಪ್ರಕರಣ NIA ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಸಲಾಗಿದ್ದಂತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರವೀಣ್ ಹತ್ಯೆ ಹಿಂದೆ ಅಂತರರಾಜ್ಯದ ನಂಟಿರೋದಾಗಿ ಹೇಳಲಾಗುತ್ತಿದೆ. ಆ ಕುರಿತಂತೆ ತನಿಖೆ ನಡೆಸಿ ಹತ್ಯೆಯ ಆರೋಪಿಗಳ ಸಮಗ್ರ ಮಾಹಿತಿ ಕಲೆ ಹಾಕಿ, ತಪ್ಪಿತಸ್ತರಿಗೆ ಶಿಕ್ಷೆ ಕೊಡಿಸೋ ನಿಟ್ಟಿನಲ್ಲಿ ಎನ್ಐಎ ತನಿಖೆಗೆ ವಹಿಸಿದೆ. ಮತ್ತೊಂದೆಡ ದಕ್ಷಿಣ ಕನ್ನಡ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದಂತ ಹಿಂದೂ … Continue reading BIG BREAKING NEWS: ಪ್ರವೀಣ್ ಹತ್ಯೆ ಪ್ರಕರಣ NIA ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ