BIGG NEWS : ಪ್ರವೀಣ್ ಹತ್ಯೆ ಪ್ರಕರಣವನ್ನು `NIA’ ಗೆ ನೀಡಬೇಕು : ಪ್ರವೀಣ್ ಪತ್ನಿ ನೂತನಾ ಆಗ್ರಹ

ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ  (NIA) ತನಿಖೆಗೆ ನೀಡಬೇಕು ಎಂದು ಪ್ರವೀಣ್ ಪತ್ನಿ ನೂತನಾ ಆಗ್ರಹಿಸಿದ್ದಾರೆ. ಪಾರ್ಥ ಚಟರ್ಜಿಯನ್ನು ಪಕ್ಷದಿಂದ ಉಚ್ಚಾಟಿಸಿ, ಎಲ್ಲಾ ಹುದ್ದೆಗಳಿಂದ ತೆಗೆದುಹಾಕಬೇಕು : ಟಿಎಂಸಿ ಕುನಾಲ್ ಘೋಷ್ ಒತ್ತಾಯ| TMC’s Kunal Ghosh ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಬೇಕು. ಆಗ ಮಾತ್ರ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ. ನನ್ನ ಪತಿ ತುಂಬಾ ಒಳ್ಳೆಯವರು. ಸಣ್ಣಪುಟ್ಟ … Continue reading BIGG NEWS : ಪ್ರವೀಣ್ ಹತ್ಯೆ ಪ್ರಕರಣವನ್ನು `NIA’ ಗೆ ನೀಡಬೇಕು : ಪ್ರವೀಣ್ ಪತ್ನಿ ನೂತನಾ ಆಗ್ರಹ