ನೇಜಾರು : ತಾಯಿ-ಮೂರು ಮಕ್ಕಳ ಕೊಲೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ

ಉಡುಪಿ: ಕಳೆದ ವರ್ಷ ಉಡುಪಿಯ ನೇಜಾರು ಎಂಬಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿ ಇಂದು ಆದೇಶ ನೀಡಿದೆ. ಉತ್ತರ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡು ಘೋರ ದುರಂತ : ಮೂವರು ಮಕ್ಕಳು ಸೇರಿ ನಾಲ್ವರು ಸಾವು ಆರೋಪಿ ಮೇಲಿನ ಆರೋಪಗಳು ಎಫ್ ಎಸ್ ಎಲ್ ವರದಿ ಸೇರಿದಂತೆ ಇನ್ನಿತರ … Continue reading ನೇಜಾರು : ತಾಯಿ-ಮೂರು ಮಕ್ಕಳ ಕೊಲೆ ಪ್ರಕರಣ : ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ