ಎಲ್ಲರ ಒಳಿತಿಗಾಗಿ ಅರುಣಾಚಲೇಶ್ವರನಲ್ಲಿ ಪ್ರಾರ್ಥನೆ: ಡಿಸಿಎಂ ಡಿ.ಕೆ ಶಿವಕುಮಾರ್

ತಿರುವಣ್ಣಾಮಲೈ : “ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮುಂಚಿತವಾಗಿ ಈ ದೇವಾಲಯಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಉತ್ತಮ ಆಡಳಿತ ಮಾಡುವ ಶಕ್ತಿ ದೊರೆಯಲಿ ಮತ್ತು ಸಮೃದ್ಧಿಯಾಗಿ ಮಳೆ ಬೀಳಲಿ ಎಂದು ಪ್ರಾರ್ಥಿಸಿದ್ದೆ. ಈ ಕಾರಣಕ್ಕೆ ಮತ್ತೆ ದೇವರ ದರ್ಶನ ಮಾಡಿದೆ. ಎಲ್ಲರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ ತಿರುವಣ್ಣಾಮಲೈನ ಅರುಣಾಚಲೇಶ್ವರ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಗಳಿಗೆ ಪ್ರತಿಕ್ರಿಯೆ ನೀಡಿದರು. “ಈ ದೇವಾಲಯ ಅತ್ಯುತ್ತಮ ವಸ್ತುಶಿಲ್ಪದಿಂದ … Continue reading ಎಲ್ಲರ ಒಳಿತಿಗಾಗಿ ಅರುಣಾಚಲೇಶ್ವರನಲ್ಲಿ ಪ್ರಾರ್ಥನೆ: ಡಿಸಿಎಂ ಡಿ.ಕೆ ಶಿವಕುಮಾರ್