ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ‘ನಿರ್ಲಕ್ಷದಿಂದ’ ಬಾಣಂತಿ ಸಾವು!

ಕೋಲಾರ : ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಒಂದು ನಿರ್ಲಕ್ಷತೆಯಿಂದ ಕೋಲಾರ ತಾಲೂಕಿನ ಜಂಗಾಲಹಳ್ಳಿಯ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ‘ದೇಶದ್ರೋಹ ಕೆಲಸ’ದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ -ಡಿಸಿಎಂ ಡಿಕೆ ಶಿವಕುಮಾರ್ ಕೋಲಾರ ತಾಲೂಕಿನ ಜಂಗಾಲ ಹಳ್ಳಿಯ ಭವಾನಿ (26) ಎನ್ನುವ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ.ಸೋಮವಾರ ಬೆಳಿಗ್ಗೆ ಹೆರಿಗೆಗೆ ಎಂದು ಭವಾನಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಳು. ಸೋಮವಾರ ಸಂಜೆ ಬೆಳಿಗ್ಗೆ ಭವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. BREAKING: ಬಿಹಾರದ ಗಯಾದಲ್ಲಿ ಭಾರತೀಯ ಸೇನಾ … Continue reading ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ‘ನಿರ್ಲಕ್ಷದಿಂದ’ ಬಾಣಂತಿ ಸಾವು!