BIGG NEWS: ಅಮೃತ ಮಹೋತ್ಸವ ಪಾದಯಾತ್ರೆಗೆ ಕೈ ಭರದ ಸಿದ್ಧತೆ; ಫ್ರೀಡಂ ಮಾರ್ಚ್‌ ವ್ಯವಸ್ಥೆಗಾಗಿ 11 ಉಪಸಮಿತಿ ರಚನೆ

ಬೆಂಗಳೂರು: ದೇಶದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ನಗರದಲ್ಲಿ ಅಮೃತ ಮಹೋತ್ಸವ ಪಾದಯಾತ್ರೆಗೆ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಾದಯಾತ್ರೆ ಕೈಗೊಳ್ಳಲಾಗಿದೆ.ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಪಾದಯಾತ್ರೆಗೆ ಭರ್ಜರಿ ಸಿದ್ಧತೆ ಮಾಡಲಾಗಿದೆ. BIGG BREAKING NEWS: ಬೆಂಗಳೂರಿನ ಈದ್ಗಾ ಮೈದಾನದ ಬಳಿ ಭಾರಿ ಹೈಡ್ರಾಮಾ; ಧ್ವಜಾರೋಹಣದ ಸ್ಥಳಕ್ಕೆ ತೆರಳಲು ಶಿವಕುಮಾರ್‌ ಗಲಾಟೆ   ಪ್ರತಿಯೊಬ್ಬರಿಗೂ ಟಿ-ಶರ್ಟ್‌ , ಕ್ಯಾಪ್., ಕಿಟ್‌ ವಿತರಣೆ ಮಾಡಲಾಗಿದೆ. ಫ್ರೀಡಂ ಮಾರ್ಚ್‌ ವ್ಯವಸ್ಥೆಗಾಗಿ 11 ಉಪಸಮಿತಿ … Continue reading BIGG NEWS: ಅಮೃತ ಮಹೋತ್ಸವ ಪಾದಯಾತ್ರೆಗೆ ಕೈ ಭರದ ಸಿದ್ಧತೆ; ಫ್ರೀಡಂ ಮಾರ್ಚ್‌ ವ್ಯವಸ್ಥೆಗಾಗಿ 11 ಉಪಸಮಿತಿ ರಚನೆ