BIGG NEWS: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ನವದೆಹಲಿ: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ, ವಿದ್ಯುನ್ಮಾನ ಸಾಧನಗಳನ್ನ ಬಳಸಿ, ಸಾಕ್ಷಿಗಳ ಹೇಳಿಕೆಯನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು. BIGG NEWS: ಕರಾವಳಿಯಲ್ಲಿ ಶುರುವಾಗಿದೆ ಕಟೀಲು ವಿರುದ್ಧ ಕ್ಯಾಂಪೇನ್; ಮೋದಿ ಸ್ವಾಗತಕ್ಕೂ ಮೊದಲು ಸಂಸದರ ಬದಲಾವಣೆ ಕೂಗು   ಇನ್ನು ಪ್ರಕರಣದಲ್ಲಿ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು. ಹಾಗೆಯೇ ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ ಶಿಕ್ಷೆಯನ್ನು ಪ್ರಕಟಿಸಬಹುದು. ಈ ಕುರಿತು ಕರ್ನಾಟಕದ ತಿದ್ದುಪಡಿ … Continue reading BIGG NEWS: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ