ಇಂದು ಸಂಜೆ ದೇಶವನ್ನು ಉದ್ದೇಶಿಸಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ನವದೆಹಲಿ: ಇಂದು ಸಂಜೆ ದೇಶವನ್ನು ಉದ್ದೇಶಿಸಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ. 77ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣವು ಆಕಾಶವಾಣಿಯ ಸಂಪೂರ್ಣ ರಾಷ್ಟ್ರೀಯ ಜಾಲದಲ್ಲಿ ಸಂಜೆ 7 ಗಂಟೆಯಿಂದ ಪ್ರಸಾರವಾಗಲಿದೆ ಮತ್ತು ದೂರದರ್ಶನದ ಎಲ್ಲಾ ಚಾನೆಲ್ಗಳಲ್ಲಿ ಹಿಂದಿಯಲ್ಲಿ ಪ್ರಸಾರವಾಗಲಿದೆ, ನಂತರ ಇಂಗ್ಲಿಷ್ ಆವೃತ್ತಿಯೂ ಪ್ರಸಾರವಾಗಲಿದೆ. ದೂರದರ್ಶನದಲ್ಲಿ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಭಾಷಣದ ಪ್ರಸಾರದ ನಂತರ ದೂರದರ್ಶನದ ಪ್ರಾದೇಶಿಕ ಚಾನೆಲ್ಗಳು ಪ್ರಾದೇಶಿಕ … Continue reading ಇಂದು ಸಂಜೆ ದೇಶವನ್ನು ಉದ್ದೇಶಿಸಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
Copy and paste this URL into your WordPress site to embed
Copy and paste this code into your site to embed