BIG NEWS: ಇಂದು ‘ಟಿಬಿ ಮುಕ್ತ ಭಾರತ ಅಭಿಯಾನ’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ | TB Mukt Bharat Abhiyaan

ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಅವರು ಇಂದು (ಸೆಪ್ಟೆಂಬರ್ 9 ರಂದು) ʻಪ್ರಧಾನ ಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನ(TB Mukt Bharat Abhiyaan) ನಿ-ಕ್ಷಯ್ 2.0 ಪೋರ್ಟಲ್ ಅನ್ನು ಪ್ರಾರಂಭಿಸಲಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 2025 ರ ವೇಳೆಗೆ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಗುರಿ ಹೊಂದಿದೆ. ಅಧಿಕೃತ ಮೂಲವೊಂದು ಹೇಳುವಂತೆ, “ಇದು ಟಿಬಿ ಇರುವ ವ್ಯಕ್ತಿಗಳಿಗೆ ಸಮುದಾಯ ಬೆಂಬಲಕ್ಕಾಗಿ ಡಿಜಿಟಲ್ ವೇದಿಕೆಯಾಗಿದೆ. Ni-kshay 2.0 ನ ಉದ್ದೇಶಗಳು … Continue reading BIG NEWS: ಇಂದು ‘ಟಿಬಿ ಮುಕ್ತ ಭಾರತ ಅಭಿಯಾನ’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ | TB Mukt Bharat Abhiyaan