Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪ್ರಾಪ್ತ ವಯಸ್ಕಳ 30 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಿದ ಸುಪ್ರಿಂ ಕೋರ್ಟ್

06/02/2026 7:01 PM

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM

BREAKING : ‘ಘೂಷ್ಖೋರ್ ಪಾಂಡತ್’ ಚಿತ್ರದ ಟೀಸರ್ ತೆಗೆದುಹಾಕಲು ನೆಟ್ ಫ್ಲಿಕ್ಸ್’ಗೆ ಕೇಂದ್ರ ಸರ್ಕಾರ ಸೂಚನೆ!

06/02/2026 6:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಿಎಂ ಸಿದ್ಧರಾಮಯ್ಯ ಹೂಗುಚ್ಚ ನೀಡಿ ಸ್ವಾಗತ
KARNATAKA

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಿಎಂ ಸಿದ್ಧರಾಮಯ್ಯ ಹೂಗುಚ್ಚ ನೀಡಿ ಸ್ವಾಗತ

By kannadanewsnow0901/09/2025 3:49 PM

ಮೈಸೂರು: ವಿವಿಧ ಕಾರ್ಯಕ್ರಮಗಳ ನಿಮಿತ ಎರಡು ದಿನಗಳ ಪ್ರವಾಸವನ್ನು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೈಗೊಂಡಿದ್ದಾರೆ. ಇಂದು ಮೈಸೂರಿಗೆ ಆಗಮಿಸಿದಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.

ಈ ಬಳಿಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ತೆರಳಿದಂತ ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

BIG NEWS: ನಟ ದರ್ಶನ್ ಜೊತೆಗೆ ಮತ್ತೆ ಒಂದಾಗೋ ಬಗ್ಗೆ ನಟ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?

ಯಾವ ಕ್ಷಣದಲ್ಲಾದ್ರೂ ‘ಸೂಪಾ ಡ್ಯಾಮ್‌’ನಿಂದ ನೀರು ಬಿಡುಗಡೆ: ಪ್ರವಾಹದ ಬಗ್ಗೆ ಕೆಪಿಟಿಸಿಎಲ್‌ ಅಂತಿಮ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM2 Mins Read

ಭಾರತೀಯ ಆಂತರಿಕೆ ಸೇವೆ ಗುರುತಿಸಿ ಕೊಡಮಾಡುವ ಪ್ರತಿಷ್ಠಿತ ಎಫ್‌ಐಸಿಪಿ ಪ್ರಶಸ್ತಿಗೆ ಡಾ.ದರ್ಶನ ರೆಡ್ಡಿ ಭಾಜನ

06/02/2026 5:32 PM1 Min Read

ಉಕ್ಕಿನ ಸಚಿವಾಲಯದಿಂದ ಗ್ರೀನ್ ಸ್ಟೀಲ್ ಪ್ರಮಾಣೀಕರಣ ಪಡೆದ ಮೊದಲ ಉಕ್ಕು ಉತ್ಪಾದಕ ಕಂಪನಿ ಎಎಂ/ಎನ್‌ಎಸ್‌ ಇಂಡಿಯಾ

06/02/2026 5:29 PM1 Min Read
Recent News

ಅಪ್ರಾಪ್ತ ವಯಸ್ಕಳ 30 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಿದ ಸುಪ್ರಿಂ ಕೋರ್ಟ್

06/02/2026 7:01 PM

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

06/02/2026 6:59 PM

BREAKING : ‘ಘೂಷ್ಖೋರ್ ಪಾಂಡತ್’ ಚಿತ್ರದ ಟೀಸರ್ ತೆಗೆದುಹಾಕಲು ನೆಟ್ ಫ್ಲಿಕ್ಸ್’ಗೆ ಕೇಂದ್ರ ಸರ್ಕಾರ ಸೂಚನೆ!

06/02/2026 6:33 PM

Good News ; ಡಿಜಿಟಲ್ ವಂಚನೆಯಿಂದ ಬಳಲುತ್ತಿರುವ ಬ್ಯಾಂಕ್ ಗ್ರಾಹಕರಿಗೆ 25,000 ರೂ. ಪರಿಹಾರ ಘೋಷಿಸಿದ ‘RBI’

06/02/2026 6:14 PM
State News
KARNATAKA

ಸಾಗರದ ಮಾರಿ ಜಾತ್ರೆ ಪ್ರಯುಕ್ತ ‘ಹೆಲಿ ಟೂರಿಸಂ’ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

By kannadanewsnow0906/02/2026 6:59 PM KARNATAKA 2 Mins Read

ಶಿವಮೊಗ್ಗ : ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶವಿದ್ದು, ಪ್ರತಿ ಬಜೆಟ್‌ನಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಕನಿಷ್ಟ 10ಸಾವಿರ ಕೋಟಿ ರೂ. ಮೀಸಲು…

ಭಾರತೀಯ ಆಂತರಿಕೆ ಸೇವೆ ಗುರುತಿಸಿ ಕೊಡಮಾಡುವ ಪ್ರತಿಷ್ಠಿತ ಎಫ್‌ಐಸಿಪಿ ಪ್ರಶಸ್ತಿಗೆ ಡಾ.ದರ್ಶನ ರೆಡ್ಡಿ ಭಾಜನ

06/02/2026 5:32 PM

ಉಕ್ಕಿನ ಸಚಿವಾಲಯದಿಂದ ಗ್ರೀನ್ ಸ್ಟೀಲ್ ಪ್ರಮಾಣೀಕರಣ ಪಡೆದ ಮೊದಲ ಉಕ್ಕು ಉತ್ಪಾದಕ ಕಂಪನಿ ಎಎಂ/ಎನ್‌ಎಸ್‌ ಇಂಡಿಯಾ

06/02/2026 5:29 PM

ಜಾಗತಿಕ ನೆರವು ಕಡಿತವು ಭಾರತದಲ್ಲಿ ಆರೋಗ್ಯ ಲಾಭಗಳನ್ನು ಹಿಮ್ಮೆಟ್ಟಿಸಬಹುದು: ಲ್ಯಾನ್ಸೆಟ್ ಅಧ್ಯಯ ಎಚ್ಚರಿಕೆ

06/02/2026 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.