Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM

BIG NEWS : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ‘ಚೆನಾಬ್ ಬ್ರಿಡ್ಜ್’ಉದ್ಘಾಟಿಸಿದ ಪ್ರಧಾನಿ ಮೋದಿ : ಇದರ ವಿಶೇಷತೆಗಳೇನು ತಿಳಿಯಿರಿ | WATCH VIDEO

07/06/2025 6:28 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಲೆ ಏರಿಕೆ, ಜಿಎಸ್ಟಿ ಹೊರೆ ಮೋದಿ ಅವರ ನಿಜವಾದ ಗ್ಯಾರಂಟಿ: ಡಿ.ಕೆ. ಸುರೇಶ್
KARNATAKA

ಬೆಲೆ ಏರಿಕೆ, ಜಿಎಸ್ಟಿ ಹೊರೆ ಮೋದಿ ಅವರ ನಿಜವಾದ ಗ್ಯಾರಂಟಿ: ಡಿ.ಕೆ. ಸುರೇಶ್

By kannadanewsnow0922/04/2024 6:40 PM

ಬೆಂಗಳೂರು: “ಬೆಲೆ ಏರಿಕೆ, ಜಿಎಸ್ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.

ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣದ ವಿವಿಧೆಡೆ ಭಾನುವಾರ ಪ್ರಚಾರ ನಡೆಸಿದ ಸುರೇಶ್ ಅವರು, “ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ಈ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 10 ತಿಂಗಳಾಗಿವೆ. ಕಾಂಗ್ರೆಸ್ ಸರ್ಕಾರದ ಈ ಹತ್ತು ತಿಂಗಳ ಸಾಧನೆ ಏನು, ಕೇಂದ್ರ ಬಿಜೆಪಿ ಸರ್ಕಾರ 10 ವರ್ಷಗಳ ಸಾಧನೆ ಏನು ಎಂಬುದನ್ನು ಈ ಚುನಾವಣೆಯಲ್ಲಿ ಚರ್ಚೆ ಮಾಡಬೇಕು ಎಂದರು.

ನೀವೆಲ್ಲರೂ ಟಿವಿಗಳಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಹಾಗೂ ಮೋದಿ ಗ್ಯಾರಂಟಿ ಬಗ್ಗೆ ಜಾಹೀರಾತು ನೋಡುತ್ತಿದ್ದೀರಿ. ಇಲ್ಲಿರುವ ಜನರ ಪೈಕಿ ಮೋದಿ ಗ್ಯಾರಂಟಿ ಎಷ್ಟು ಜನರಿಗೆ ತಲುಪಿದೆ ಕೈ ಎತ್ತಿ. ಯಾರ ಖಾತೆಗೆ 15 ಲಕ್ಷ ಬಂದಿದೆ ಕೈ ಎತ್ತಿ. ಮೋದಿ ಬಹಳ ಒಳ್ಳೆಯವರು, ಅವರು 15 ಲಕ್ಷ ದುಡ್ಡು ಕೊಟ್ಟಿರಬೇಕು. ಇಲ್ಲೇ ಯಾರೋ ಮಧ್ಯದಲ್ಲಿ ಅದನ್ನು ತಿಂದಿರಬೇಕು. ನಿಮ್ಮ ಖಾತೆಗೆ ಬರಬೇಕಾದ 15 ಲಕ್ಷ ಹಣವನ್ನು ಯಾರ ಖಾತೆಗೆ ಕೊಟ್ಟಿದ್ದಾರೆ? ಅದಾನಿ ಖಾತೆಗೋ, ಅಂಬಾನಿ ಖಾತೆಗೋ? ಬಡವರ ಖಾತೆಗಾ? ರೈತರ ಖಾತೆಗಾ? ಯಾರ ಖಾತೆಗೆ ಎಂದು ನೀವು ಹುಡುಕಬೇಕು ಎಂದರು.

ಬೆಲೆ ಏರಿಕೆ ಕಡಿಮೆ ಆಗಿದೆಯಾ? ಅಡುಗೆ ಎಣ್ಣೆ, ಅಕ್ಕಿ, ಸಕ್ಕರೆ, ಚಿನ್ನದ ಬೆಲೆ ಕಮ್ಮಿ ಆಗಿದೆಯಾ? ಚಿನ್ನ ಕೊಳ್ಳುವುದು ಇರಲಿ, ಚಿನ್ನದ ಅಂಗಡಿ ಕಡೆ ನೋಡಂಗೂ ಇಲ್ಲ. ಚಿನ್ನ 1 ಗ್ರಾಂಗೆ 7500 ಆಗಿದೆ. ನಮ್ಮ ಸರ್ಕಾರ ಬೆಲೆ ಏರಿಸಿದೆ ಎಂದು ನೀವೆಲ್ಲ ಟೀಕೆ ಮಾಡುತ್ತಿದ್ದಿರಿ. ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಾಗ 10 ಗ್ರಾಂಗೆ 27-28 ಸಾವಿರ ಇದ್ದ ಚಿನ್ನ, ಈಗ 75 ಸಾವಿರ ಆಗಿದೆ. ಇನ್ನು ಮನೆ ಕಟ್ಟಲು ಕಬ್ಬಿಣವಾದರೂ ತಗೋಬಹುದಾ? ಅದೂ ಇಲ್ಲ. ಅದರ ದರವನ್ನು 30 ಸಾವಿರದಿಂದ 75 ಸಾವಿರ ಮಾಡಿದ್ದಾರೆ. ಇದನ್ನೆಲ್ಲ ಯಾರಿಗೆ ಹೇಳಬೇಕು? ಎಂದು ಪ್ರಶ್ನಿಸಿದರು.

ಹಾಪ್ ಕಾಮ್ಸ್ ರೈತರು, ನೌಕರರ ಸಂಘ, ನೇಕಾರರು, ಆರ್ಯ ವೈಶ್ಯ ಸಮುದಾಯ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಘೋಷಣೆ

ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM1 Min Read
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM2 Mins Read

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM2 Mins Read
Recent News

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM

BIG NEWS : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ‘ಚೆನಾಬ್ ಬ್ರಿಡ್ಜ್’ಉದ್ಘಾಟಿಸಿದ ಪ್ರಧಾನಿ ಮೋದಿ : ಇದರ ವಿಶೇಷತೆಗಳೇನು ತಿಳಿಯಿರಿ | WATCH VIDEO

07/06/2025 6:28 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM
State News
KARNATAKA

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5707/06/2025 6:29 AM KARNATAKA 1 Min Read

ಬೆಂಗಳೂರು : ದಿನಾಂಕ:12/06/2025 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಆಯೋಜನೆಯ ಕುರಿತು ನಿರ್ದೇಶನ ಹಾಗೂ ಅನುದಾನ ಬಿಡುಗಡೆ…

vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

BRAKING : ಜೂ. 12ಕ್ಕೆ ‘ಜಾತಿ ಗಣತಿ’ ಜಾರಿ ಬಗ್ಗೆ ವಿಶೇಷ ಸಂಪುಟ ಸಭೆ : ಕೂತುಹಲ ಮೂಡಿಸಿದ ಸರ್ಕಾರದ ನಡೆ | Karnataka Cabinet Meeting

07/06/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.