ದೋಷ ನಿವಾರಣೆಗಾಗಿ ಪೂಜೆ ಮಾಡುವುದಾಗಿ ಕರೆಸಿ ಮಹಿಳೆಯ ಮೇಲೆ ಅತ್ಯಾಚಾರ: ಪೂಜಾರಿ ಅರೆಸ್ಟ್

ಹಾಸನ: ದೋಷ ನಿವಾರಣೆ ಮಾಡುವುದಾಗಿ ಕರೆಸಿಕೊಂಡಂತ ಪೂಜಾರಿಯೊಬ್ಬ, ಆ ಮಹಿಳೆಯ ಮೇಲೆಯೇ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ದಾಖಲಾಗಿದ್ದಂತ ದೂರಿನ ಅನ್ವಯ ಪೊಲೀಸರು ಪೂಜಾರಿಯನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಮಹಿಳೆಯೊಬ್ಬರು ಪುರದಮ್ಮ ದೇಗುಲಕ್ಕೆ ತೆರಳಿದ್ದಂತ ವೇಳೆಯಲ್ಲಿ ದೋಷ ಇದೆ. ಪೂಜೆ ಮಾಡಬೇಕು ಅಂತ ಸೂಚಿಸಿದ್ದರು. ಪೂಜಾರಿಯ ಮಾತು ನಂಬಿ ದೇವಸ್ಥಾನಕ್ಕೆ ತೆರಳಿದ್ದಂತ ವೇಳೆಯಲ್ಲಿ ಪೂಜೆ ಮಾಡೋದಕ್ಕೆ ಹಣ ಪಡೆದಿದ್ದು ಅಲ್ಲದೇ, ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾಗಿ, ಸಂತ್ರಸ್ತ … Continue reading ದೋಷ ನಿವಾರಣೆಗಾಗಿ ಪೂಜೆ ಮಾಡುವುದಾಗಿ ಕರೆಸಿ ಮಹಿಳೆಯ ಮೇಲೆ ಅತ್ಯಾಚಾರ: ಪೂಜಾರಿ ಅರೆಸ್ಟ್