BREAKING NEWS : ಐದು ದಶಕಗಳ ಹೋರಾಟಕ್ಕೆ ಜಯ : ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ

ಚಿಕ್ಕಮಗಳೂರು : ವಿವಾದಿತ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ … Continue reading BREAKING NEWS : ಐದು ದಶಕಗಳ ಹೋರಾಟಕ್ಕೆ ಜಯ : ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ