BIGG NEWS : ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ ವಿಚಾರ : ʼ ರೈತರಿಗೆ ಬೆಳೆ ಪರಿಹಾರ ನೀಡಿʼ : ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು :  ಕರ್ನಾಟಕಕ್ಕೆ ತಿಂಗಳಿಗೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಚಾರವಾಗಿ ಮಾತನಾಡಿ ʻ ಮೊದಲು ರೈತರಿಗೆ ಬೆಳೆ ಪರಿಹಾರ ನೀಡಿʼ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING NEWS : BBMP ಕಸದ ಲಾರಿಗೆ ಮತ್ತೊಂದು ಬಲಿ : ಬೈಕ್ ಸವಾರ ಸ್ಥಳದಲ್ಲೇ ಸಾವು   ಕರ್ನಾಟಕಕ್ಕೆ ತಿಂಗಳಿಗೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಚಾರವಾಗಿ ಮಾತನಾಡಿ ʼ ಏನ್‌ ಮಾಡೋದು ತಿಂಗಳಿಗೊಮ್ಮೆ ಬರುತ್ತಾರೆʼ . ಇಲ್ಲೆನ್ನೂ ʻಗೊಂಬೆ ಕುಣಿಸಲು ʼ ಬರುತ್ತಾರಾ? ಹೆಚ್‌.ಡಿ.ಕುಮಾರಸ್ವಾಮಿ  … Continue reading BIGG NEWS : ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ ವಿಚಾರ : ʼ ರೈತರಿಗೆ ಬೆಳೆ ಪರಿಹಾರ ನೀಡಿʼ : ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ