ತುಮಕೂರು ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ : ಇದು ಸರ್ಕಾರಿ ಪ್ರಾಯೋಜಿತ ಹತ್ಯೆ : ಪ್ರಿಯಾಂಕ ಖರ್ಗೆ ವಾಗ್ಧಾಳಿ

ಬೆಂಗಳೂರು :  ತುಮಕೂರು ಆಸ್ಪತ್ರೆಯಲ್ಲಿ  ಅಮಾನವೀಯ ಘಟನೆ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ.   ತುಮಕೂರು ಆಸ್ಪತ್ರೆಯಲ್ಲಿ  ಅಮಾನವೀಯ ಘಟನೆ ನಡೆದಿದೆ ಪ್ರಕರಣಲ್ಲಿ ಯಾರೇ ಆದರೂ ಮಾನವೀಯತೆ ಮೆರೆಯಬೇಕು. ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಗೊತ್ತಿದ್ದರೂ ಕಾರ್ಡ್ ಕೊಡಿ, ಹಣ ಕೊಡಿ ಎಂದು ಹೇಳಿ ಚಿಕಿತ್ಸೆ ನೀಡಿಲ್ಲ. ಇದು ಸರ್ಕಾರಿ ಪ್ರಾಯೋಜಿತ ಹತ್ಯೆ. ರಾಜ್ಯ ಬಿಜೆಪಿ ಸರ್ಕಾರ ಮಾನವೀಯತೆಯನ್ನೇ ಕಳೆದುಕೊಂಡಿದೆ ಎಂದು ಕಿಡಿಕಾರಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಹಣ ಕೊಟ್ಟವರಿಗೆ ಪೋಸ್ಟಿಂಗ್ ನೀಡಲಾಗುತ್ತಿದೆ. … Continue reading ತುಮಕೂರು ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ : ಇದು ಸರ್ಕಾರಿ ಪ್ರಾಯೋಜಿತ ಹತ್ಯೆ : ಪ್ರಿಯಾಂಕ ಖರ್ಗೆ ವಾಗ್ಧಾಳಿ