Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಕಡಿಮೆ ಕಾರ್ಯಕ್ಷಮತೆ ಹೊಂದಿರುವ ನೇತ್ರಾಧಿಕಾರಿಗಳ ಹುದ್ದೆಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಸ್ಥಳಾಂತರ : ಸರ್ಕಾರ ಮಹತ್ವದ ಆದೇಶ

18/11/2025 12:37 PM

ಭಾರತದ ಜಲ ಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆ : 79 ಬಾಂಗ್ಲಾದೇಶದ ಮೀನುಗಾರರ ಬಂಧನ

18/11/2025 12:35 PM

ಚಾಮರಾಜನಗರ : ಕಾಡಾನೆ ದಾಳಿಗೆ ಬೆಚ್ಚಿದ ಬೈಕ್ ಸವಾರ : ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

18/11/2025 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಹಕಾರಿ ಬ್ಯಾಂಕುಗಳ ಹಗರಣವನ್ನು SIT ತನಿಖೆಗೆ ವಹಿಸಲು ಧ್ವನಿ ಎತ್ತುವಂತೆ ಪ್ರಿಯಾಂಕ್ ಗಾಂಧಿಗೆ ಮನವಿ
KARNATAKA

ಸಹಕಾರಿ ಬ್ಯಾಂಕುಗಳ ಹಗರಣವನ್ನು SIT ತನಿಖೆಗೆ ವಹಿಸಲು ಧ್ವನಿ ಎತ್ತುವಂತೆ ಪ್ರಿಯಾಂಕ್ ಗಾಂಧಿಗೆ ಮನವಿ

By kannadanewsnow0925/04/2024 11:24 AM

ಬೆಂಗಳೂರು: ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್, ಗುರು ಸಾರ್ವಭೌಮ ಬ್ಯಾಂಕ್, ವಸಿಷ್ಠ ಸಹಕಾರಿ ಬ್ಯಾಂಕುಗಳ ಠೇವಣಿದಾರರು, ಕಾಂಗ್ರೆಸ್ ಮುಖಂಡರಾದ ಡಾ.ಶಂಕರ್‌ ಗುಹಾ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ರವರ ನೇತೃತ್ವದಲ್ಲಿ ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿ ತಮಗಾಗಿರುವ ಅನ್ಯಾಯದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧ್ವನಿ ಎತ್ತುವಂತೆ ಮನವಿ‌ ಮಾಡಿದರು.

ಈ‌ ಪ್ರಕರಣವನ್ನು 6 ತಿಂಗಳುಗಳ ಹಿಂದೆಯೇ ಸಿಬಿಐ ತನಿಖೆಗೆ ವಹಿಸಲಾಗಿದ್ದರೂ ಸಹ, ಬಿಜೆಪಿಯ ಸಂಸದ ಹಾಗೂ ಶಾಸಕರು ತನಿಖಾಧಿಕಾರಿಯನ್ನೇ ನೇಮಿಸದಂತೆ ತಮ್ಮ‌ಪ್ರಭಾವ ಬಳಸಿ ತಡೆ‌ಹಿಡಿದ್ದಿದ್ದಾರೆ‌. ಈ ಪ್ರಕರಣಕ್ಕೆ ವಿಶೇಷ ತನಿಖಾ ದಳ ನೇಮಿಸಿ ನಮಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.

ಈ ಬ್ಯಾಂಕ್ ಗಳ ಹಗರಣದಿಂದ ಠೇವಣಿದಾರರು ಲಕ್ಷಾಂತರ ರೂ.ಕಳೆದುಕೊಂಡಿದ್ದಾರೆ. ಬಿಜೆಪಿಯವರೇ ಕೆಲ ಜನಪ್ರತಿನಿಧಿಗಳೇ ಈ ಹಗರಣದಲ್ಲಿ ಶಾಮೀಲಾಗಿದ್ದು, ಅವರ ವಿರುದ್ಧ ಕ್ರಮಕೈಗೊಂಡು ಠೇವಣಿದಾರರ ಹಣ ಮರಳಿಸುವಂತಾಗಬೇಕು ಎಂದು ಕೋರಿದರು‌. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಿಯಾಂಕ ಗಾಂಧಿಯವರು , ಚುನಾವಣೆ ಸಮಯದಲ್ಲಿ ಸಂತ್ರಸ್ತರು ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ತಿರುಗಿಬಿದ್ದು ಕೂಗಾಡುತ್ತಿರುವ ವಿಡಿಯೋ ನೋಡಿದ್ದೇನೆ. ಸಿಬಿಐ ನಿಮಗೆ ನ್ಯಾಯ ಒದಗಿಸದಿದ್ದರೆ , ರಾಜ್ಯ ಸರ್ಕಾರವೇ ವಿಶೇಷ ತನಿಖಾ ತಂಡವನ್ನು ರಚಿಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಅವರಲ್ಲಿ ತಿಳಿಸುತ್ತೇನೆ . ಚುನಾವಣೆ ನಂತರ ಈ ಬಗ್ಗೆ ತೀರ್ಮಾನ ಮಾಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿರುತ್ತಾರೆ.

ಗುರುರಾಘವೇಂದ್ರ ಸಹಕಾರಿ ಬ್ಯಾಂಕ್, ವಸಿಷ್ಠ ಸಹಕಾರಿ ಬ್ಯಾಂಕ್ ಗಳಲ್ಲಿ 3 ಲಕ್ಷ ಠೇವಣಿದಾರರು ಮೋಸ ಹೋಗಿದ್ದು, ಇದರಲ್ಲಿ 300 ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ. ರೂ.3200 ಕೋಟಿ ಹಗರಣ ಇದಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ಈ ವಿಚಾರವಾಗಿ ಹೋರಾಟ ಮಾಡಿದ್ದರು.

ರಾಜ್ಯ ಒಕ್ಕಲಿಗ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಕಡಿಮೆ ಕಾರ್ಯಕ್ಷಮತೆ ಹೊಂದಿರುವ ನೇತ್ರಾಧಿಕಾರಿಗಳ ಹುದ್ದೆಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಸ್ಥಳಾಂತರ : ಸರ್ಕಾರ ಮಹತ್ವದ ಆದೇಶ

18/11/2025 12:37 PM2 Mins Read

ಚಾಮರಾಜನಗರ : ಕಾಡಾನೆ ದಾಳಿಗೆ ಬೆಚ್ಚಿದ ಬೈಕ್ ಸವಾರ : ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

18/11/2025 12:30 PM1 Min Read

BREAKING : ಸೌದಿ ಬಸ್ ದುರಂತ : ಕರ್ನಾಟಕದ ಇಬ್ಬರು ಯಾತ್ರಾರ್ಥಿಗಳ ಸಾವು

18/11/2025 12:20 PM1 Min Read
Recent News

BIG NEWS : ರಾಜ್ಯದಲ್ಲಿ ಕಡಿಮೆ ಕಾರ್ಯಕ್ಷಮತೆ ಹೊಂದಿರುವ ನೇತ್ರಾಧಿಕಾರಿಗಳ ಹುದ್ದೆಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಸ್ಥಳಾಂತರ : ಸರ್ಕಾರ ಮಹತ್ವದ ಆದೇಶ

18/11/2025 12:37 PM

ಭಾರತದ ಜಲ ಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆ : 79 ಬಾಂಗ್ಲಾದೇಶದ ಮೀನುಗಾರರ ಬಂಧನ

18/11/2025 12:35 PM

ಚಾಮರಾಜನಗರ : ಕಾಡಾನೆ ದಾಳಿಗೆ ಬೆಚ್ಚಿದ ಬೈಕ್ ಸವಾರ : ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

18/11/2025 12:30 PM

ಸಣ್ಣ ಹೂಡಿಕೆ – ದೊಡ್ಡ ಲಾಭ : ಜಸ್ಟ್ 10 ರೂಪಾಯಿಯ ಈ ಸಸ್ಯ ಬೆಳೆಸಿ ಮಾರಾಟ ಮಾಡಿದ್ರೆ ಕೋಟ್ಯಾಧಿಪತಿ ಆಗಬಹುದು.!

18/11/2025 12:24 PM
State News
KARNATAKA

BIG NEWS : ರಾಜ್ಯದಲ್ಲಿ ಕಡಿಮೆ ಕಾರ್ಯಕ್ಷಮತೆ ಹೊಂದಿರುವ ನೇತ್ರಾಧಿಕಾರಿಗಳ ಹುದ್ದೆಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಸ್ಥಳಾಂತರ : ಸರ್ಕಾರ ಮಹತ್ವದ ಆದೇಶ

By kannadanewsnow5718/11/2025 12:37 PM KARNATAKA 2 Mins Read

ಬೆಂಗಳೂರು : ಕಡಿಮೆ ಕಾರ್ಯಕ್ಷಮತೆ ಹೊಂದಿರುವ ನೇತ್ರಾಧಿಕಾರಿಗಳ ಹುದ್ದೆಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಸ್ಥಳಾಂತರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ…

ಚಾಮರಾಜನಗರ : ಕಾಡಾನೆ ದಾಳಿಗೆ ಬೆಚ್ಚಿದ ಬೈಕ್ ಸವಾರ : ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು

18/11/2025 12:30 PM

BREAKING : ಸೌದಿ ಬಸ್ ದುರಂತ : ಕರ್ನಾಟಕದ ಇಬ್ಬರು ಯಾತ್ರಾರ್ಥಿಗಳ ಸಾವು

18/11/2025 12:20 PM

ರೈತರೇ ಗಮನಿಸಿ : ಈ ಬೆಳೆ ಬೆಳೆದ್ರೆ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಆದಾಯ ಗಳಿಸಬಹುದು.!

18/11/2025 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.