ಹಾವು ಮತ್ತಿತರ ಜಂತುಗಳ ವಿಷಕ್ಕೆ ಪ್ರತಿವಿಷ ಉತ್ಪಾದನೆ: ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ನಿರ್ಮಾಣಕ್ಕೆ ಚಾಲನೆ

ಬೆಂಗಳೂರು: ಹಾವಿನ ವಿಷ ಹಾಗೂ ಮತ್ತಿತರ ಜಂತುಗಳ ವಿಷಗಳಿಗೆ ಪ್ರತಿವಿಷ ಉತ್ಪಾದಿಸಲು ನೆರವಾಗುವ `ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಐಟಿ/ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ `ಬೆಂಗಳೂರು ಹೆಲಿಕ್ಸ್ ಬಯೋಟೆಕ್ ಪಾರ್ಕ್’ನ ಐಬಿಎಬಿ ಸಂಸ್ಥೆಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಒಟ್ಟು 7 ಕೋಟಿ ರೂಪಾಯಿ ವೆಚ್ಚದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಕೇಂದ್ರವು ದೇಶದಲ್ಲಿ ಪ್ರಮುಖವಾಗಿ ಹಾವಿನ ಕಡಿತದಿಂದ ಸಂಭವಿಸುತ್ತಿರುವ ರೈತರ … Continue reading ಹಾವು ಮತ್ತಿತರ ಜಂತುಗಳ ವಿಷಕ್ಕೆ ಪ್ರತಿವಿಷ ಉತ್ಪಾದನೆ: ಪ್ರತಿವಿಷ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ನಿರ್ಮಾಣಕ್ಕೆ ಚಾಲನೆ