BIGG NEWS : ಮಂಗಳೂರು ʼಕುಕ್ಕರ್ ಬಾಂಬ್ ಬ್ಲಾಸ್ಟ್‌ʼಗೆ ನಿಷೇಧಿತ PFI ಸಂಚು : ಸರ್ಕಾರದ ವಿರುದ್ಧ ಸೇಡಿಗೆ ಸ್ಕೆಚ್ |‌ PFI Effect

ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್  ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ. BIGG NEWS: ನಟ ಚೇತನ್‌ನನ್ನು ಪಾಕಿಸ್ತಾನಕ್ಕೆ ಕಳುಹಿಸಲು ದೇಣಿಗೆ ಸಂಗ್ರಹ; ರಾಷ್ಟ್ರೀಯ ಹಿಂದೂ ಸಮಿತಿಯಿಂದ ವಿಭಿನ್ನ ಅಭಿಯಾನ ತನಿಖೆ ತೀವ್ರಗೊಂಡಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ.ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡಿದವರು ಯಾರು, ಏಕೆ? ಮಂಗಳೂರು ಟಾರ್ಗೆಟ್‌ಗೆ ಕಾರಣವೇನು? ಪೊಲೀಸ್ ವಶದಲ್ಲಿ ಇರೋ ಶಂಕಿತರ … Continue reading BIGG NEWS : ಮಂಗಳೂರು ʼಕುಕ್ಕರ್ ಬಾಂಬ್ ಬ್ಲಾಸ್ಟ್‌ʼಗೆ ನಿಷೇಧಿತ PFI ಸಂಚು : ಸರ್ಕಾರದ ವಿರುದ್ಧ ಸೇಡಿಗೆ ಸ್ಕೆಚ್ |‌ PFI Effect