BIGG NEWS: ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ನಾಳೆ ಬೆಳಗ್ಗೆ 6ರವರೆಗೂ ನಿಷೇದಾಜ್ಞೆ ಮುಂದುವರಿಕೆ

ಶಿವಮೊಗ್ಗ: ನಗರದಲ್ಲಿ ಪ್ರೇಮ್‌ ಸಿಂಗ್‌ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಜಾರಿ ಮಾಡಲಾಗಿದ್ದ ನಿಷೇಧಾಜ್ಞೆಯನ್ನು ಶನಿವಾರ ಬೆಳಗ್ಗೆವರೆಗೆ ಮುಂದುವರಿಸಲಾಗಿದೆ. BREAKING NEWS:ಹಾಸನದಲ್ಲಿ ಅಪಘಾತದಿಂದ ಯುವತಿ ಸಾವಿಗೆ ಬಿಗ್‌ ಟ್ವಿಸ್ಟ್‌; ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿ ಕಾರಿನಿಂದ ಡಿಕ್ಕಿ ಹೊಡೆದು ಯುವತಿ ಕೊಲೆ   ನಗರದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ತಾಲೂಕಿನಾದ್ಯಂತ ನಾಳೆ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ಸೇಲ್ವಮಣಿ ಆದೇಶ ಹೊರಡಿಸಿದ್ದಾರೆ. ಆದರೆ ಅಂಗಡಿ, ಹೂವಿನ ಮಾರುಕಟ್ಟೆಗಳಿಗೆ ಅವಕಾಶ ನೀಡಲಾಗಿದೆ