Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `IPL’ ಪ್ಲೇ-ಆಫ್ಸ್, ಫೈನಲ್ ಪಂದ್ಯದ ವೇಳಾಪಟ್ಟಿ ಪ್ರಕಟ : ಬೆಂಗಳೂರಿನಿಂದ ಅಹಮದಾಬಾದ್‌ ಗೆ ಫೈನಲ್ ಪಂದ್ಯ ಶಿಫ್ಟ್.!

06/05/2026 12:38 PM

BREAKING : `RCB’ ಅಭಿಮಾನಿಗಳಿಗೆ ಬಿಗ್ ಶಾಕ್ : ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

06/05/2026 12:31 PM

BREAKING : ತಮಿಳುನಾಡಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ : AIADMK ಜೊತೆ ವಿಜಯ್ ಸರ್ಕಾರ ರಚನೆಗೆ ಚಿಂತನೆ!

06/05/2026 12:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ
KARNATAKA

ಪದೋನ್ನತಿ ಎನ್ನುವುದು ಜವಾಬ್ದಾರಿಯ ಹೊಸ ಹಾದಿ: ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ

By kannadanewsnow0903/04/2026 3:29 PM

ಶಿವಮೊಗ್ಗ: ಸಾಗರದ ಉರ್ದು ಪ್ರೌಢಶಾಲೆ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ವಿಶೇಷ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಹ ಶಿಕ್ಷಕ ಹುದ್ದೆಯಿಂದ ಮುಖ್ಯ ಶಿಕ್ಷಕರಾಗಿ ಪದೋನ್ನತಿ ಹೊಂದಿದ ಶಿಕ್ಷಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಎಂ. ಓಂಕಾರಪ್ಪ ಅವರು, ಸಹ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿರುವ ನೀವು ಮುಖ್ಯ ಶಿಕ್ಷಕರಾದ ಮೇಲೆ ಇನ್ನಷ್ಟು ಶ್ರೇಷ್ಠತೆಯನ್ನ ಪಡೆಯಿರಿ ಎಂದು ಹಾರೈಸಿದರು. ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುವಾಗ ಹೆಚ್ಚಿನ ಒತ್ತಡ ಮತ್ತು ಸವಾಲುಗಳಿರುತ್ತವೆ, ಅದನ್ನು ಸಮರ್ಥವಾಗಿ ನಿಭಾಯಿಸಿದಾಗ ಮಾತ್ರ ಉತ್ತಮ ಹೆಸರು ಪಡೆಯಲು ಸಾಧ್ಯ ಮತ್ತು ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿಯೇ ಎಲ್ಲರ ಗುರಿಯಾಗಲಿ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ಉಪಾಧ್ಯಕ್ಷ ದತ್ತಾತ್ರೇಯ ಭಟ್ ಮಾತನಾಡಿ, ಸಾಗರದಲ್ಲಿ ಶಿಕ್ಷಕರಿಗೆ ಕೆಲಸ ಮಾಡಲು ಉತ್ತಮ ವಾತಾವರಣವಿದ್ದು, ಸಮಾಜ ನಮ್ಮ ಚಲನವಲನಗಳನ್ನು ಗಮನಿಸುತ್ತಿರುತ್ತದೆ ಎಂದರು. ಉತ್ತಮ ಪಾಠ ಪ್ರವಚನಗಳ ಮೂಲಕ ಸಮಾಜದ ಗೌರವಕ್ಕೆ ಪಾತ್ರರಾಗುವಂತೆ ತಿಳಿಸಿದ ಅವರು, ಈಗ ಸಿಕ್ಕಿರುವ ಮಹತ್ವದ ಹೊಣೆಗಾರಿಕೆಯಲ್ಲಿ ಯಶಸ್ಸು ಕಂಡು ಉತ್ತಮ ಫಲಿತಾಂಶ ತರುವ ಪ್ರಯತ್ನ ಮಾಡೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಲಕ್ಷ್ಮಣ್ ಆರ್. ನಾಯ್ಕ್ ಅವರು, ಪ್ರೌಢಶಾಲಾ ಸಹ ಶಿಕ್ಷಕರ ಸಂಘವು ಕೇವಲ ಬೇಡಿಕೆಗಳಿಗೆ ಸೀಮಿತವಾಗದೆ ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರಿಗೆ ನಿರಂತರ ತರಬೇತಿ ನೀಡುತ್ತಿದೆ ಎಂದು ತಿಳಿಸಿದರು. ಸಹ ಶಿಕ್ಷಕರಾಗಿ ಸುದೀರ್ಘ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕರಾಗಿ ಬಡ್ತಿ ಪಡೆಯುತ್ತಿರುವುದು ಸಂತೋಷದ ವಿಷಯವಾಗಿದ್ದು, ಎಲ್ಲರೂ ಒಟ್ಟಾಗಿ ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಪಡಿಸಲು ಶ್ರಮಿಸೋಣ ಎಂದು ಆಶಿಸಿದರು.

ವೇದಿಕೆಯಲ್ಲಿ ಗಜೇಂದ್ರ, ಯಮನೂರಪ್ಪ, ರಮೇಶ್ ಎನ್.ಕೆ., ಶಂಕರ ಶಾಸ್ತ್ರಿ, ನಾಗರಾಜ್ ಹೆಗಡೆ, ಪಾಲಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಉಮೇಶ್ ಸ್ವಾಗತಿಸಿದರೆ, ಗಣಪತಿ ಎಚ್.ಬಿ. ವಂದಿಸಿದರು ಹಾಗೂ ವೀರಭದ್ರಪ್ಪ ಜಿ.ಆರ್. ಕಾರ್ಯಕ್ರಮ ನಿರೂಪಿಸಿದರು.

ಸಾಗರದಲ್ಲಿ ಬಿಹಾರಿ ಕಾರ್ಮಿಕನ ಬರ್ಬರ ಹತ್ಯೆ ಖಂಡಿಸಿ ವಿಎಚ್‌ಪಿ, ಭಜರಂಗ ದಳದಿಂದ ಬೃಹತ್ ಪ್ರತಿಭಟನೆ

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

Share. Facebook Twitter LinkedIn WhatsApp Email

Related Posts

BREAKING : `RCB’ ಅಭಿಮಾನಿಗಳಿಗೆ ಬಿಗ್ ಶಾಕ್ : ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

06/05/2026 12:31 PM1 Min Read

BREAKING : ಹೃದಯಾಘಾತದಿಂದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ `ಜಗದೀಶ್ ಹಿರೇಮನಿ’ ನಿಧನ | Jagadish Hiremani passes away

06/05/2026 12:22 PM1 Min Read

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತದೆಯೇ? ಅಸಲಿ ಸತ್ಯ ಬಹಿರಂಗ

06/05/2026 12:09 PM2 Mins Read
Recent News

BREAKING : `IPL’ ಪ್ಲೇ-ಆಫ್ಸ್, ಫೈನಲ್ ಪಂದ್ಯದ ವೇಳಾಪಟ್ಟಿ ಪ್ರಕಟ : ಬೆಂಗಳೂರಿನಿಂದ ಅಹಮದಾಬಾದ್‌ ಗೆ ಫೈನಲ್ ಪಂದ್ಯ ಶಿಫ್ಟ್.!

06/05/2026 12:38 PM

BREAKING : `RCB’ ಅಭಿಮಾನಿಗಳಿಗೆ ಬಿಗ್ ಶಾಕ್ : ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

06/05/2026 12:31 PM

BREAKING : ತಮಿಳುನಾಡಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ : AIADMK ಜೊತೆ ವಿಜಯ್ ಸರ್ಕಾರ ರಚನೆಗೆ ಚಿಂತನೆ!

06/05/2026 12:25 PM

BREAKING : ಹೃದಯಾಘಾತದಿಂದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ `ಜಗದೀಶ್ ಹಿರೇಮನಿ’ ನಿಧನ | Jagadish Hiremani passes away

06/05/2026 12:22 PM
State News
KARNATAKA

BREAKING : `RCB’ ಅಭಿಮಾನಿಗಳಿಗೆ ಬಿಗ್ ಶಾಕ್ : ಬೆಂಗಳೂರಿನಿಂದ ಅಹಮದಾಬಾದ್‌ ಗೆ `IPL’ ಫೈನಲ್ ಪಂದ್ಯ ಶಿಫ್ಟ್.!

By kannadanewsnow5706/05/2026 12:31 PM KARNATAKA 1 Min Read

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯ ಪ್ಲೇ-ಆಫ್ಸ್ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು…

BREAKING : ಹೃದಯಾಘಾತದಿಂದ ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ `ಜಗದೀಶ್ ಹಿರೇಮನಿ’ ನಿಧನ | Jagadish Hiremani passes away

06/05/2026 12:22 PM

ತುಪ್ಪ ತಿಂದರೆ ಕೊಲೆಸ್ಟ್ರಾಲ್ ಹೆಚ್ಚುತ್ತದೆಯೇ? ಅಸಲಿ ಸತ್ಯ ಬಹಿರಂಗ

06/05/2026 12:09 PM

ಬಾಡಿಗೆ ಮನೆ ಖಾಲಿ ಮಾಡ್ತಿದ್ದೀರಾ? ನಿಮ್ಮ `ಸೆಕ್ಯುರಿಟಿ ಡೆಪಾಸಿಟ್’ ಪೂರ್ತಿ ವಾಪಸ್ ಪಡೆಯಲು ಈ ರೂಲ್ಸ್ ತಿಳಿಯಿರಿ!

06/05/2026 12:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.