BIGG NEWS: ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ; ಪೊಲೀಸ್​ ಬಿಗಿ ಬಂದೋಬಸ್ತ್​

ಬೆಳಗಾವಿ: ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ಪಂಚ ವಿರಾಟ್ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. BREAKING NEWS: ಸುವರ್ಣಸೌಧದ ಎದುರು ಪ್ರತಿಭಟಿಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಸ್​ ಅಪಘಾತ; 7 ಮಂದಿ ಸ್ಥಿತಿ ಗಂಭೀರ   ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ಬೃಹತ್ ಪ್ರಮಾಣದ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣಸೌಧ ಮುಂಭಾಗ ನೂರು ಎಕರೆ ಪ್ರದೇಶದಲ್ಲಿ ಸಮಾವೇಶ ವೇದಿಕೆ ಸಿದ್ದತೆ ಮಾಡಲಾಗಿದೆ. 20 … Continue reading BIGG NEWS: ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ; ಪೊಲೀಸ್​ ಬಿಗಿ ಬಂದೋಬಸ್ತ್​