ಸರ್ಕಾರಕ್ಕೆ ಸಂಬಂಧವಿಲ್ಲದ ವ್ಯಕ್ತಿಗೆ ‘ಪ್ರೊಟೋಕಾಲ್’ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

ಬೆಂಗಳೂರು : ಬೆಂಗಳೂರಿನ ಸಿಎಂ ಕಾನ್ವೆನ್ಶನ್​​ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್​ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ ಸರ್ಕಾರದ “ಜಿ” ಸಿರೀಸ್​ನ ಕಾರಿನಲ್ಲಿ ಪೊಲೀಸ್​ ಭದ್ರತೆಯಲ್ಲಿ ಬಂದಿದ್ದರು. ಈ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬಸನಗೌಡ ಪಾಟೀಲ ಆಕ್ರೋಶ ಹೊರಹಾಕಿದ್ದಾರೆ. ಹೌದು ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ ಸರ್ಕಾರದ “ಜಿ” ಸಿರೀಸ್​ನ ಕಾರಿನಲ್ಲಿ ಪೊಲೀಸ್​ ಭದ್ರತೆಯಲ್ಲಿ ಬಂದಿದ್ದರು. ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ ಸರ್ಕಾರದ ಕಾರಿನಲ್ಲಿ ಬಂದಿರುವ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ … Continue reading ಸರ್ಕಾರಕ್ಕೆ ಸಂಬಂಧವಿಲ್ಲದ ವ್ಯಕ್ತಿಗೆ ‘ಪ್ರೊಟೋಕಾಲ್’ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ