BREAKING NEWS: PSI ನೇಮಕಾತಿ ಹಗರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಐಪಿಎಸ್ ಅಧಿಕಾರಿ…!

ಉಡುಪಿ: ಪಿಎಸ್ ಐ ಹಗರಣದ ಕುರಿತು ನನಗೆ ಮೊದಲೇ ವಾಸನೆ ಇತ್ತು.ನಾನು ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ಆಗಿರುವಾಗ ಅಮೃತ್ ಪೌಲ್ ಮುಂದಿನ ಕಮಿಷನರ್ ಆಗುತ್ತಾರೆ ಎಂಬ ಸುದ್ದಿ ಆಗಲೇ ಇತ್ತು.ಆಗ್ಗಾಗೆ ಮುಖ್ಯಮಂತ್ರಿ ಮನೆಗೆ ಬರುವಾಗ ಕೂಡಾ ನಾನು ಪ್ರಶ್ನೆ ಮಾಡಿದ್ದೆ. ಇದು ಹಗರಣ ಎಂಬುವುದಾಗಿ ನನಗೆ ಮೊದಲೇ ಗೊತ್ತಿತ್ತು ಎಂದು ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ. ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಕೊಲೆ ಬೆದರಿಕೆ ಕೇಸ್‌: ನಟ ಮನ್ವಿಂದರ್ ಸಿಂಗ್ ಜು. 28 ರವರೆಗೆ … Continue reading BREAKING NEWS: PSI ನೇಮಕಾತಿ ಹಗರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಐಪಿಎಸ್ ಅಧಿಕಾರಿ…!