Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ : ‘ನೀತಿ ಸಂಹಿತೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ
KARNATAKA

ಸಾರ್ವಜನಿಕರೇ ಗಮನಿಸಿ : ‘ನೀತಿ ಸಂಹಿತೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ

By kannadanewsnow0921/03/2024 5:42 AM

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾಗಿದೆ. ಇದರೊಟ್ಟಿಗೆ ನೀತಿ ಸಂಹಿತೆ ಕೂಡ ಜಾರಿಗೊಂಡಿದೆ. ಇಂತಹ ನೀತಿ ಸಂಹಿತೆಯ ವೇಳೆಯಲ್ಲಿ ಕೆಲವುಗಳಿಗೆ ನಿರ್ಬಂಧವಿದೆ. ನಿಷೇಧ ಕೂಡ ಹೇರಲಾಗಿದೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದ್ರೇ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಂಡು, ಕೇಸ್ ಫಿಕ್ಸ್ ಆಗಲಿದೆ.

ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ರಾಜ್ಯಾಧ್ಯಂತ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಧ್ವನಿ ವರ್ಧಕಗಳು, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದು ಮತ್ತು ಸಂಗೀತ ವಾದ್ಯಗಳ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಿ ಚುನಾವಣಾ ಆಯೋಗ ಆದೇಶಿಸಿದೆ.

ಲೌಡ್ ಸ್ಪೀಕರ್‍ಗಳು, ಧ್ವನಿ ವರ್ಧಕಗಳನ್ನು ಬಳಸಲು ಆಯಾ ವ್ಯಾಪ್ತಿಯ ನಿಗದಿಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಯಾವುದೇ ಪರವಾನಗಿ ಇಲ್ಲದೇ ಧ್ವನಿವರ್ಧಕಗಳನ್ನು ಬಳಸಿದಲ್ಲಿ ಅಂತಹ ವಾಹನ ಮತ್ತು ಉಪಕರಣಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಪರವಾನಿಗೆ ಇಲ್ಲದೇ ಅಳವಡಿಸಲಾಗಿರುವ ಧ್ವನಿವರ್ಧಕಗಳನ್ನು ಸ್ವಯಂಪ್ರೇರಣೆಯಿಂದ ಹಿಂಪಡೆಯಬೇಕು. ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 06 ಗಂಟೆಯೊಳಗಿನ ಅವಧಿಯಲ್ಲಿ ಬಳಸುವಂತಿಲ್ಲ ಎಂಬುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಯಾವುದೇ ಧ್ವನಿವರ್ಧಕ ಬಳಸುವ ವಾಹನ ಮತ್ತು ಯಾವುದೇ ಪ್ರದೇಶದಲ್ಲಿ ಪಟಾಕಿ ಸಿಡಿಸುವ ಉದ್ದೇಶವಿದ್ದಲ್ಲಿ ಅನುಮತಿ ಕಡ್ಡಾಯವಾಗಿದೆ. ಈ ಬಗ್ಗೆ ಸ್ಥಳೀಯ, ಆಯಾ ವ್ಯಾಪ್ತಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಪರವಾನಿಗೆಯನ್ನು ಪ್ರದರ್ಶಿಸಬೇಕಾಗುತ್ತದೆ. ಎಲ್ಲಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ವಾಹನಗಳು, ಸರಕು ವಾಹನಗಳು, ಆಟೋಗಳು ಧ್ವನಿವರ್ಧಕಗಳನ್ನು ಬಳಸುವಾಗ ಇದನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.

ಪರವಾನಿಗೆ ಪಡೆಯುವ ವೇಳೆ ಸಂಬಂಧಿಸಿದವರ ಗುರುತಿನ ಪತ್ರ ಮತ್ತು ವಾಹನಗಳ ದಾಖಲೆಗಳ ಪತ್ರಗಳನ್ನು ಸಲ್ಲಿಸಬೇಕು ಮತ್ತು ಎಲ್ಲಾ ವಿಧವಾದ ಧ್ವನಿ ವರ್ಧಕಗಳ ಬಳಕೆಯ ಅವಧಿಯು ಮತದಾನ ಮುಕ್ತಾಯಕ್ಕೆ 48 ಗಂಟೆಗಳ ಮೊದಲು ಕೊನೆಗೊಳ್ಳಲಿದೆ.

ಈ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಅಪರಾಧ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸೋ ಎಚ್ಚರಿಕೆ ವಹಿಸಿ. ನೀತಿ ಸಂಹಿತೆಯನ್ನು ಉಲ್ಲಂಘಿಸದೇ ಪಾಲಿಸೋದು ಮರೆಯಬೇಡಿ.

ಬಳ್ಳಾರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

`EVM’ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾರದರ್ಶಕತೆಗೆ ಸಾಕ್ಷಿಯಾಗಿದೆ : ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್

ಸಾರ್ವಜನಿಕರೇ ಎಚ್ಚರ: ನೀತಿ ಸಂಹಿತೆ ವೇಳೆ ಈ ಎಲ್ಲವೂ ನಿಷೇಧ ಉಲ್ಲಂಘಿಸಿದ್ರೆ ಕೇಸ್ ಫಿಕ್ಸ್ Public beware: All these are prohibited during the code of conduct if violated case will be fixed.
Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM

BIG NEWS : ಈ ಮೂರು ನಗರಗಳಲ್ಲಿ ಮುಂದಿನ ‘IPL’ ಪಂದ್ಯ ನಡೆಸಲು ನಿರ್ಧರಿಸಿದ ‘BCCI’

10/05/2025 7:59 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.